Connect with us

Hi, what are you looking for?

ಜ್ಯೋತಿಷ್ಯ

ಇಂದಿನ ಭವಿಷ್ಯ

1

ದಿನಾಂಕ : ೩೧-೦೧-೨೩, ವಾರ : ಮಂಗಳವಾರ, ತಿಥಿ: ದಶಮಿ, ನಕ್ಷತ್ರ: ರೋಹಿಣಿ

ಕುಟುಂಬದಲ್ಲಿ ಸಂತಸದ ವಾತಾವರಣ. ಕೆಲಸದೊತ್ತಡ. ವಿಶ್ರಾಂತಿಯೂ ಅಗತ್ಯ. ಕಲಾವಿದರಿಗೆ ಉತ್ತಮ ದಿನ. ರಾಮನ ನೆನೆಯಿರಿ.

ಸಂಗಾತಿಯೊಂದಿಗೆ ಸಮಯ ಕಳೆಯುವಿರಿ. ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಿ. ಕಟು ಮಾತು ಬೇಡ. ಉತ್ತಮ ಆರೋಗ್ಯ. ನಾಗಾರಾಧನೆ ಮಾಡಿ.

Advertisement. Scroll to continue reading.

ಮಾತುಗಳನ್ನು ಆಡುವಾಗ ಎಚ್ಚರ ಅಗತ್ಯ. ಇತರರ ಕೆಲಸಕ್ಕೆ ಕೈ ಹಾಕದಿರಿ. ಕುಟುಂಬದ ಕಾಳಜಿ ಅಗತ್ಯ. ಶಿವನ ಆರಾಧಿಸಿ.

ಸಮಾಜದಲ್ಲಿ ಉತ್ತಮ ಸ್ಥಾನಮಾನ ಸಿಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭವಿರಲಿದೆ. ಸ್ನೇಹಿತರೊಂದಿಗೆ ಸಮಯ ಕಳೆಯುವಿರಿ. ದೇವಿಯ ನೆನೆಯಿರಿ.

ವ್ಯಾಪಾರಿಗಳಿಗೆ ಹಣಕಾಸು ಸಮಸ್ಯೆ ನಿವಾರಣೆಯಾಗಲಿದೆ. ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಸಾಮರಸ್ಯ ಸಾಧಿಸಿ. ಅವಿವಾಹಿತರಿಗೆ ವಿವಾಹಯೋಗ. ವಿಷ್ಣುವನ್ನು ನೆನೆಯಿರಿ.

ನಿರುದ್ಯೋಗಿಗಳಿಗೆ ಉದ್ಯೋಗವಕಯ ಸಿಗಲಿದೆ. ಸಂಗಾತಿಯೊಂದಿಗೆ ಸಮಯ ಕಳೆಯುವಿರಿ. ಮಕ್ಕಳ ಆರೋಗ್ಯದ ಕಾಳಜಿ ವಹಿಸಿ. ರಾಮನ ನೆನೆಯಿರಿ.

Advertisement. Scroll to continue reading.

ಧಾರ್ಮಿಕ ಕೆಲಸದಲ್ಲಿ ಆಸಕ್ತಿ ಇರಲಿದೆ. ಮಾನಸಿಕವಾಗಿ ಕುಗ್ಗುವಿಕೆ ತಪ್ಪಿಸಿ. ಧನಾತ್ಮಕ ಯೋಚನೆ ಇರಲಿ. ಅನಗತ್ಯ ವಿಚಾರಗಳಿಂದ ದೂರವಿರಿ. ಮಂಜುನಾಥನ ನೆನೆಯಿರಿ.

ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ವ್ಯಾಪಾರದಲ್ಲಿ ಹೆಚ್ಚಿನ ಲಾಭ. ಸ್ಪಷ್ಟ ಆಲೋಚನೆ ಇರಲಿ. ಶನೈಶ್ಚರನ ನೆನೆಯಿರಿ.

ಕೆಲಸದ ವಿಚಾರದಲ್ಲಿ ಯಶಸ್ಸು. ಏಕಾಗ್ರತೆ ಇರಲಿ. ವ್ಯವಹಾರದಲ್ಲಿ ಲಾಭ ಇರಲಿದೆ. ಉತ್ಸಾಹ ಇರಲಿದೆ. ಶಿವನ ಆರಾಧಿಸಿ.

ವ್ಯಾಪಾರದ ವಿಚಾರದಲ್ಲಿ ಹಿರಿಯರ ಸಲಹೆ ಪಾಲಿಸಿ. ಹೊಸ ವ್ಯವಹಾರ ಆರಂಭಿಸಲು ಸಕಾಲ‌. ಮಾನಸಿಕ ನೆಮ್ಮದಿ. ಗಣಪನ ನೆನೆಯಿರಿ.

Advertisement. Scroll to continue reading.

ಉಳಿತಾಯದತ್ತ ಗಮನ ಹರಿಸುವುದು ಅಗತ್ಯ. ಪ್ರಯಾಣ ಬೇಡ. ಸಣ್ಣ ಪುಟ್ಟ ವಿಷಯಗಳಿಗೆ ಕೋಪ ಬೇಡ. ತಾಳ್ಮೆ ಇರಲಿ. ರಾಯರ ಆರಾಧಿಸಿ.

ಆದಾಯಕ್ಕಿಂತ ಹೆಚ್ಚು ಖರ್ಚು ಮಾಡುವಿರಿ. ಆಹಾರ ಕ್ರಮದತ್ತ ಎಚ್ಚರ ವಹಿಸಿ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ಗುರುವ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!