Connect with us

Hi, what are you looking for?

Diksoochi News

ಕರಾವಳಿ

ಹೆಬ್ರಿ : ಪಿಆರ್‌ಎನ್ ಅಮೃತಭಾರತಿ ವಿದ್ಯಾಲಯ : ಪರಾಕ್ರಮ ದಿವಸ್ ಆಚರಣೆ

0



ಹೆಬ್ರಿ : ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯದಲ್ಲಿ ಪರಾಕ್ರಮ ದಿವಸ್ ಆಚರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ಅಮೃತಭಾರತಿ ವಿದ್ಯಾಲಯದ ಪ್ರೌಢಶಾಲೆಯ ಕನ್ನಡ ಶಿಕ್ಷಕ ಮಹೇಶ್ ಹೈಕಾಡಿ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ನೇತಾಜಿಯವರು ದೇಶವನ್ನು ಸ್ವಾತಂತ್ರ್ಯ ಗಳಿಸಲು ವಿದೇಶದಲ್ಲಿದ್ದುಕೊಂಡು ಹೋರಾಟವನ್ನು ಮಾಡಿದ ಧೀಮಂತ ನಾಯಕ, ರಾಷ್ಟ್ರೀಯ ಸೈನ್ಯವನ್ನು ಸ್ಥಾಪಿಸಿ ಹೋರಾಟದ ಕೆಚ್ಚು ತಂದ ವ್ಯಕ್ತಿ, ಆದ್ದರಿಂದ ನಾವೆಲ್ಲರೂ ನೇತಾಜಿಯವರ ಪುಸ್ತಕವನ್ನು ಓದಿ ಚಿಂತನೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಅಮೃತಭಾರತಿ ವಿದ್ಯಾಲಯದ ವಿದ್ಯಾರ್ಥಿಗಳು, ಗುರೂಜಿ ಮಾತಾಜಿಯವರು ಉಪಸ್ಥಿತರಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!