Connect with us

Hi, what are you looking for?

ಜ್ಯೋತಿಷ್ಯ

ಇಂದಿನ ಭವಿಷ್ಯ

1

ದಿನಾಂಕ : 0೭-೦೨-೨೩, ವಾರ: ಮಂಗಳವಾರ, ತಿಥಿ : ಬಿದಿಗೆ, ನಕ್ಷತ್ರ: ಮಖಾ

ಮನಸ್ಸನ್ನು ನಿಗ್ರಹಿಸುವುದು ಅತೀ ಅಗತ್ಯ. ಚಂಚಲತೆ ಬೇಡ. ಪಾಲುದಾರಿಕೆ ವ್ಯವಹಾರದಲ್ಲಿ ಎಚ್ಚರ ಅಗತ್ಯ. ಶಿವನ ಆರಾಧಿಸಿ.

ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ಸ್ನೇಹಿತರೊಂದಿಗೆ ಸಮಯ ಕಳೆಯುವಿರಿ. ಕೆಲಸದ ವಿಚಾರದಲ್ಲಿ ಶುಭ ಸುದ್ಧಿ. ಶಿವನ ನೆನೆಯಿರಿ.

Advertisement. Scroll to continue reading.

ಉಲ್ಲಾಸದಾಯಕ ದಿನ ಹಣಕಾಸು ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವ ವೇಳೆ ಎಚ್ಚರ ವಹಿಸಿ. ಉನ್ನತಾಧಿಕಾರಿಗಳಿಂದ ನೆರವು ಸಿಗಲಿದೆ. ಹನುಮನ ನೆನೆಯಿರಿ.

ವಿವಾದಿತ ವಿಚಾರಗಳಿಂದ ದೂರವಿದ್ದರೆ ಉತ್ತಮ. ಹಸ್ತಕ್ಷೇಪ ಬೇಡ. ಮನೆಯಲ್ಲಿ ಧಾರ್ಮಿಕ ಕಾರ್ಯಗಳು ನಡೆಯಲಿವೆ. ದುರ್ಗೆಯ ಆರಾಧಿಸಿ.

ಹೊಸ ಆದಾಯ ಮೂಲಗಳು ಸಿಗಲಿವೆ. ವ್ಯವಹಾರದಲ್ಲಿ ಉತ್ತಮ ಕಾರ್ಯ ಎಸಗುವಿರಿ. ಕೆಲಸದ ಸ್ಥಳದಲ್ಲಿ ಉನ್ನತ ಸ್ಥಾನಮಾನ ಸಿಗಲಿದೆ. ವಿಷ್ಣುವನ್ನು ಆರಾಧಿಸಿ.

ಸಂಗಾತಿಯೊಂದಿಗೆ ಮ‌ನಸ್ತಾಪ ಉಂಟಾಗಲಿದೆ. ಮನಸ್ಸು ಬೇಸರಗೊಳ್ಳಲಿದೆ. ಅನಾರೋಗ್ಯ ಸಾಧ್ಯತೆ. ಶ್ರೀರಾಮನ ನೆನೆಯಿರಿ.

Advertisement. Scroll to continue reading.

ವ್ಯಾಪಾರದಲ್ಲಿ ದೊಡ್ಡ ಸಾಧನೆ ಮಾಡುವಿರಿ. ನಿಮ್ಮ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಲಿದೆ. ಮನೆಯ ವಾತಾವರಣ ಉತ್ತಮವಾಗಿರಲಿದೆ. ರುದ್ರಾಭಿಷೇಕ ಮಾಡಿಸಿ.

ಶುಭಕಾರ್ಯದಲ್ಲಿ ಭಾಗವಹಿಸುವಿರಿ. ಮನದಲ್ಲಿ ಸಂತಸ ಇರಲಿದೆ. ಅವಿವಾಹಿತರ ನಡುವಿನ ಭಿನ್ನಾಭಿಪ್ರಾಯ ದೂರವಾಗಲಿದೆ. ಶನಿದೇವನ ನೆನೆಯಿರಿ.

ವ್ಯವಹಾರದಲ್ಲಿ ಅಂದುಕೊಂಡ ಲಾಭ ಸಿಗಲಿದೆ. ಮನೋಲ್ಲಾಸ ಅನುಭವಿಸುವಿರಿ. ನಿಮ್ಮನ್ನು ನಿಂದಿಸುವವರಿಂದ ದೂರವಿರಿ. ಗುರುವ ನೆನೆಯಿರಿ.

ವೃತ್ತಿ ಜೀವನದ ವಿಚಾರದಲ್ಲಿ ದಿಟ್ಟ ನಿರ್ಧಾರ ಕೈಗೊಳ್ಳಿ. ಸಂಗಾತಿಯೊಂದಿಗೆ ಸಮಯ ಕಳೆಯುವಿರಿ. ಇಂದು ಮಿಶ್ರ ಫಲ ಇರಲಿದೆ. ವಿಘ್ನೇಶ್ವರನ ಆರಾಧಿಸಿ.

Advertisement. Scroll to continue reading.

ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ. ಕೆಲಸದೊತ್ತಡ ಕಡಿಮೆಯಿರಲಿದೆ. ವ್ಯಾಪಾರಿಗಳಿಗೆ ಲಾಭ. ಮಂಜುನಾಥನ ನೆನೆಯಿರಿ.

ಹೊಸ ಕೆಲಸ ಆರಂಭಿಸಲು ಸಕಾಲ. ಸಂಗಾತಿಯೊಂದಿಗೆ ಸಾಮರಸ್ಯ. ಕೆಲಸದ ವಿಚಾರದಲ್ಲಿ ಯಶಸ್ಸು. ಶನೈಶ್ಚರನ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!