Connect with us

Hi, what are you looking for?

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೦೯-೦೨-೨೩, ವಾರ : ಗುರುವಾರ, ತಿಥಿ: ಚೌತಿ, ನಕ್ಷತ್ರ: ಉತ್ತರಫಾಲ್ಗುಣಿ

ಕಛೇರಿಯಲ್ಲಿ ನಿಮ್ಮ ಕೆಲಸಗಳು ಬಹಳ ಸುಲಭವಾಗಿ ನಡೆಯಲಿದೆ. ಸಂಗಾತಿಯೊಂದಿಗೆ ಮಾಧುರ್ಯ ಹೆಚ್ಚಾಗುತ್ತದೆ. ಮಾನಸಿಕ ನೆಮ್ಮದಿ ಇರಲಿದೆ. ರಾಮನ ನೆನೆಯಿರಿ.

ಮನೆಯ ವಾತಾವರಣ ಉತ್ತಮವಾಗಿರಲಿದೆ. ಯಶಸ್ಸನ್ನು ಪಡೆಯುತ್ತೀರಿ. ಹಣಕಾಸಿನ ಲಾಭ ಇರಲಿದೆ. ನಾಗಾರಾಧನೆ ಮಾಡಿ.

Advertisement. Scroll to continue reading.

ಇಂದು ಸಮಯ ವ್ಯರ್ಥ ಮಾಡಬೇಡಿ. ಇತರರ ನಂಬಿಕೆಯ ಮೇಲೆ ನಿಮ್ಮ ಕೆಲಸವನ್ನು ಬಿಡುವುದು ಬೇಡ. ಚಾತುರ್ಯದಿಂದ ನಿಮ್ಮ ಎಲ್ಲಾ ಕೆಲಸಗಳು ನಡೆಯಲಿದೆ. ಶಿವನ ಆರಾಧಿಸಿ.

ಕೆಲಸದ ಸ್ಥಳದಲ್ಲಿ ಇಂದು ನಿಮ್ಮ ಪಾಲಿಗೆ ಸುದಿನ. ಹೊಸ ಆದಾಯದ ಮೂಲಗಳು ಸಿಗಲಿವೆ. ಸಂಗಾತಿಯಿಂದ ಬೆಂಬಲ ಸಿಗಲಿದೆ. ದೇವಿಯ ನೆನೆಯಿರಿ.

ಕುಟುಂಬದಲ್ಲಿ ಅಂದುಕೊಂಡ ಕೆಲಸ ಕಾರ್ಯಗಳು ನೆರವೇರಲಿದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚಲಿದೆ. ಮನೆಯಲ್ಲಿನ ಸಮಸ್ಯೆಗಳು ದೂರವಾಗುತ್ತವೆ. ರಾಮನ ನೆನೆಯಿರಿ.

ವ್ಯಾಪಾರದಲ್ಲಿ ಲಾಭ ಪಡೆಯುವಿರಿ. ಸಾಮಾಜಿಕ ಗೌರವ ಹೆಚ್ಚಾಗುತ್ತದೆ. ದಿನದ ಆರಂಭವು ಉತ್ತಮವಾಗಿರಲಿದೆ. ವಿಷ್ಣುವನ್ನು ನೆನೆಯಿರಿ.

Advertisement. Scroll to continue reading.

ಆರೋಗ್ಯದ ಕುರಿತು ಕಾಳಜಿ ಅಗತ್ಯ. ಯಾರನ್ನೂ ಅತಿಯಾಗಿ ನಂಬಬೇಡಿ. ಮನಸ್ಸಿನಲ್ಲಿ ಗೊಂದಲವುಂಟಾಗಲಿದೆ. ಮಂಜುನಾಥನ ನೆನೆಯಿರಿ.

ಉದ್ಯೋಗಾವಕಾಶ ಸಿಗಲಿದೆ. ಆಸ್ತಿ ಮಾರಾಟ ಮತ್ತು ಖರೀದಿ ವಿಚಾರದಲ್ಲಿ ತಡೆ ಇರಲಿದೆ. ನೀವು ಅನಗತ್ಯ ಕೆಲಸಗಳನ್ನು ಮಾಡುವುದನ್ನು ತಪ್ಪಿಸಬೇಕು. ಶಿವನ ಆರಾಧಿಸಿ.

ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯ ಏರ್ಪಡಲಿದೆ. ಸಂಗಾತಿಗೆ ಉಡುಗೊರೆಗಳನ್ನು ನೀಡಬಹುದು. ಧಾರ್ಮಿಕ ಆಸಕ್ತಿ ಹೆಚ್ಚಲಿದೆ. ಶನೈಶ್ಚರನ ನೆನೆಯಿರಿ.

ಅಧಿಕ ಕೆಲಸದೊತ್ತಡ ಇರಲಿದೆ. ನಿರುದ್ಯೋಗಿಗಳಿಗೆ ಉದ್ಯೋಗವಕಾಶ ಬರಲಿದೆ. ಉದ್ವೇಗ ದೂರವಾಗುತ್ತದೆ. ಗಣಪನ ನೆನೆಯಿರಿ.

Advertisement. Scroll to continue reading.

ಉದ್ಯೋಗದಲ್ಲಿ ಸಮಸ್ಯೆಗಳು ಕಾಡಲಿದೆ.ನಿಮ್ಮ ಏಕಾಗ್ರತೆಗೆ ಭಂಗ ತರುವಂತಹ ವಿಷಯಗಳಿಗೆ ಗಮನ ಕೊಡಬೇಡಿ. ಹೊಸ ವಿಚಾರಗಳತ್ತ ಗಮನ ಹರಿಸಿ. ರಾಯರ ಆರಾಧಿಸಿ.

ಆಸ್ತಿ ವಿವಾದಗಳು ಬಗೆಹರಿಯುವ ಸಾಧ್ಯತೆಗಳಿವೆ. ಕೆಲಸದ ನಿಮಿತ್ತ ಪ್ರಯಾಣ ಬೆಳೆಸುವಿರಿ ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರಲಿದೆ. ಗುರುವ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!