Connect with us

Hi, what are you looking for?

ಜ್ಯೋತಿಷ್ಯ

ಇಂದಿನ ಭವಿಷ್ಯ

1

ದಿನಾಂಕ : ೦೮-೦೨-೨೩, ವಾರ : ಬುಧವಾರ, ತಿಥಿ: ತದಿಗೆ, ನಕ್ಷತ್ರ: ಪುಬ್ಬಾ

ನಿಮ್ಮ ನಿರ್ಧಾರಗಳಿಂದ ಕುಟುಂಬದಲ್ಲಿ ಸಂತಸ ಇರಲಿದೆ. ಹೊಸ ಕೆಲಸ ಆರಂಭಿಸಲು ಸಕಾಲ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಶಿವನ ಆರಾಧಿಸಿ.

ಮನೆಗೆ ಅತಿಥಿಗಳ ಆಗಮನ. ಸಂಗಾತಿಯೊಂದಿಗೆ ವೈಮನಸ್ಸು. ಅನಾವಶ್ಯಕ ಪ್ರಯಾಣವಿರಲಿದೆ. ರಾಮನ ನೆನೆಯಿರಿ.

Advertisement. Scroll to continue reading.

ಶಾಂತಿಯುತವಾಗಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ಪ್ರಯತ್ನ ಮಾಡಿ. ಮನರಂಜನಾ ವಸ್ತುಗಳಿಗೆ ಖರ್ಚು. ಮನೆಯಲ್ಲಿ ವಿವಾಹದ ಕುರಿತು ಚರ್ಚೆ. ನಾಗಾರಾಧನೆ ಮಾಡಿ.

ಕೆಲಸವನ್ನು ಉತ್ತಮವಾಗಿ ನಿಭಾಯಿಸುವತ್ತ ಗಮನ ಇರಲಿ. ವಿರೋಧಿಗಳ ವಿಚಾರದಲ್ಲಿ ಎಚ್ಚರ ಅಗತ್ಯ. ಹೊಸ ಆಸ್ತಿ ಖರೀದಿ. ವಿಷ್ಣುವನ್ನು ನೆನೆಯಿರಿ.

ನಿಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ತಾಳ್ಮೆಯಿಂದ ಇದ್ದಷ್ಟು ಉತ್ತಮ. ಆಸೆಗಳು ಈಡೇರಲಿವೆ. ದೇವಿಯ ನೆನೆಯಿರಿ.

ನಿಮ್ಮ ಅಮೂಲ್ಯ ವಸ್ತುಗಳ ಬಗ್ಗೆ ಎಚ್ಚರ ಅಗತ್ಯ. ಆಸ್ತಿ ವಿಚಾರದಲ್ಲಿ ಎಚ್ಚರ ಅಗತ್ಯ. ನಿಮಗೆ ಕಿರಿ ಕಿರಿ ಹೆಚ್ಚಲಿದೆ. ಶನೈಶ್ಚರನ ನೆನೆಯಿರಿ.

Advertisement. Scroll to continue reading.

ಹೊಸ ಕೆಲಸ ಆರಂಭಿಸಲು ಉತ್ಸಾಹ ಇರಲಿದೆ. ಸರ್ಕಾರಿ ಉದ್ಯೋಗಿಗಳಿಗೆ ಉತ್ತಮ ದಿನ. ಆಭರಣಗಳಿಗೆ ಖರ್ಚು ಮಾಡುವಿರಿ. ರಾಮನ ನೆನೆಯಿರಿ.

ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುವಿರಿ. ಹಳೆಯ ಜಗಳಗಳನ್ನು ಕೆದಕುವುದನ್ನು ತಪ್ಪಿಸಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ. ಮಂಜುನಾಥನ ನೆನೆಯಿರಿ.

ವ್ಯವಹಾರದಲ್ಲಿ ಎಚ್ಚರ ಅಗತ್ಯ. ಹಣಕಾಸು ಸಮಸ್ಯೆ ನಿವಾರಣೆಯಾಗಲಿದೆ. ಕುಟುಂಬದಲ್ಲಿ ಸಂತಸ. ರಾಯರ ಆರಾಧಿಸಿ.

ಉದಾಸೀನ ಪ್ರವೃತ್ತಿ ಬಿಟ್ಟರೆ ಉತ್ತಮ. ಹಿರಿಯರ ಸಲಹೆ ಪಾಲಿಸುವುದು ಉತ್ತಮ. ಆರೋಗ್ಯದ ಕಾಳಜಿಯೂ ಅಗತ್ಯ. ಶಿವನ ಆರಾಧಿಸಿ.

Advertisement. Scroll to continue reading.

ಆದಾಯದಲ್ಲಿ ಹೆಚ್ಚಳ ಕಾಣುವಿರಿ. ಉನ್ನತ ಸ್ಥಾನ ಪ್ರಾಪ್ತಿ. ಅಹಂಭಾವ ಬಿಟ್ಟರೆ ಉತ್ತಮ. ಗುರುವ ನೆನೆಯಿರಿ.

ವೃತ್ತಿ ಬದುಕಿನಲ್ಲಿ ಉತ್ತಮ ಅವಕಾಶ ಪಡೆಯುವಿರಿ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ಇರುವಿರಿ. ಪೋಷಕರೊಂದಿಗೆ ಜಗಳ ಬೇಡ. ಗಣಪನ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!