Connect with us

Hi, what are you looking for?

Diksoochi News

ಕರಾವಳಿ

ಕಾರ್ಕಳ : ವ್ಯಕ್ತಿ ನಾಪತ್ತೆ

0

ಕಾರ್ಕಳ : ಮರ್ಣೆ ಗ್ರಾಮದ ನಿವಾಸಿ ಸತ್ಯಈಶ ಶೆಟ್ಟಿ (46) ಎಂಬ ವ್ಯಕ್ತಿಯು 2023 ರ ನವೆಂಬರ್ 7 ರಂದು ಮನೆಯಿಂದ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುತ್ತಾರೆ.

     5 ಅಡಿ 5 ಇಂಚು ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ತುಳು, ಹಿಂದಿ, ಇಂಗ್ಲೀಷ್ ಹಾಗೂ ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಅಜೆಕಾರು ಪೊಲೀಸ್ ಠಾಣೆ ದೂ.ಸಂ: 08253-271100, ಅಜೆಕಾರು ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರು ಮೊ.ನಂ 94808054701, ಮೊ.ನಂ: 9480805471, ಕಾರ್ಕಳ ವೃತ್ತ ಪೊಲೀಸ್ ನಿರೀಕ್ಷಕರ ದೂ.ಸಂ: 08258-231083 ಅಥವಾ ಜಿಲ್ಲಾ ಪೊಲೀಸ್ ಕಛೇರಿ ದೂ.ಸಂ: 0820-2534777 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಜೆಕಾರು ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!