Connect with us

Hi, what are you looking for?

Diksoochi News

ಕ್ರೀಡೆ

ಟೆಸ್ಟ್ ಕ್ರಿಕೆಟ್: 147 ವರ್ಷಗಳಲ್ಲೇ ಅತ್ಯಪರೂಪದ ಸಾಧನೆ ಮಾಡಿದ ಶ್ರೀಲಂಕ ಬ್ಯಾಟ್ಸ್‌ಮನ್

0

ಸಿಲ್ಹೆಟ್: ಶ್ರೀಲಂಕಾ ಕ್ರಿಕೆಟ್ ತಂಡದ ಆಲ್ ರೌಂಡರ್ ಕಮಿಂದು ಮೆಂಡಿಸ್ ಟೆಸ್ಟ್ ಕ್ರಿಕೆಟ್ ನಲ್ಲಿ ಅಪರೂಪದ ಸಾಧನೆ ಮಾಡಿದ್ದಾರೆ. 147 ವರ್ಷಗಳಲ್ಲೇ ಮೊದಲ ಬಾರಿಗೆ ಈ ಐತಿಹಾಸಿಕ ಮೈಲಿಗಲ್ಲು ತಲುಪಿರುವ ಆಟಗಾರ ಎಂಬ ಖ್ಯಾತಿಗೆ ಲಂಕಾ ಕ್ರಿಕೆಟಿಗ ಭಾಜನರಾಗಿದ್ದಾರೆ.

ನಂ.7 ಅಥವಾ ಅದಕ್ಕಿಂತ ಕೆಳ ಕ್ರಮಾಂಕದಲ್ಲಿ ಆಡಿರುವ ಆಟಗಾರ ಒಂದೇ ಪಂದ್ಯದಲ್ಲಿ 2 ಸೆಂಚುರಿ ದಾಖಲಿಸಿರುವ ಮೈಲಿಗಲ್ಲು ಇದಾಗಿದೆ.

ಸಿಲ್ಹೆಟ್ ನಲ್ಲಿ ನಡೆಯುತ್ತಿರುವ ಬಾಂಗ್ಲಾ ವಿರುದ್ಧದ ಟೆಸ್ಟ್ ಪಂದ್ಯದ 3 ನೇ ದಿನದಲ್ಲಿ ಮೆಂಡಿಸ್ ಈ ಸಾಧನೆ ಮಾಡಿದ್ದಾರೆ. ಮೆಂಡಿಸ್ ಮೊದಲ ಇನ್ನಿಂಗ್ಸ್ ನಲ್ಲಿ 102 ರನ್ ಗಳಿಸಿದ್ದರು, ಈ ಬಳಿಕ ಎರಡನೇ ಇನ್ನಿಂಗ್ಸ್ ನಲ್ಲಿ 164 ರನ್ ಗಳಿಸಿದರು. ಈ ಪಂದ್ಯದ 2 ಇನ್ನಿಂಗ್ಸ್ ಗಳಲ್ಲಿ ಧನಂಜಯ ಡೆ ಸಿಲ್ವಾ ಸಹ ಶತಕ ಸಿಡಿಸಿದರು.

Advertisement. Scroll to continue reading.

ಭಾನುವಾರ ನಡೆದ ಮೊದಲ ಟೆಸ್ಟ್‌ನಲ್ಲಿ ಶ್ರೀಲಂಕಾ ಬಾಂಗ್ಲಾದೇಶಕ್ಕೆ 511 ರನ್‌ಗಳ ಗುರಿಯನ್ನು ನೀಡಿದ್ದು, ಧನಂಜಯ ಡಿ ಸಿಲ್ವಾ ಮತ್ತು ಕಮಿಂದು ಮೆಂಡಿಸ್ ಇಬ್ಬರೂ ಪಂದ್ಯದ ತಮ್ಮ ಎರಡನೇ ಶತಕವನ್ನು ಸಿಡಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ತವರು ರಾಜ್ಯ ಗುಜರಾತ್ ನಲ್ಲಿ ಬಿಜೆಪಿ ಆಂತರಿಕ ಭಿನ್ನಮತದ ಬೇಗೆಯನ್ನು ಎದುರಿಸುತ್ತಿದೆ. ಸಹಕಾರ ಕ್ಷೇತ್ರದಲ್ಲಿ ಐಎಫ್ಎಫ್ ಸಿಒ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆ ವೇಳೆ ಭಿನ್ನಮತ ಸ್ಪಷ್ಟವಾಗಿ...

ಅರೆ ಹೌದಾ!

1 ಟೋಕಿಯೋ: ಕಾಲ ಆಧುನಿಕವಾಗುತ್ತಿದ್ದಂತೆ ಯುವಜನತೆಯ ಯೋಚನೆಯಲ್ಲೂ ಬಹು ಬದಾಲಾವಣೆ ಉಂಟಾಗುತ್ತಿದೆ. ಜತೆಗೆ ಕೌಟುಂಬಿಕ ಜೀವನ ಪದ್ಧತಿಯೂ ಬದಲಾಗುತ್ತಿದೆ. ಹಿಂದೆಲ್ಲ ಕುಟುಂಬ, ಮದುವೆ ಜೀವನದ ಅವಿಭಾಜ್ಯ ಅಂಗವಾಗಿತ್ತು. ಬಳಿಕ ಮದುವೆಯ ಸಾಂಪ್ರದಾಯಿಕ ವ್ಯವಸ್ಥೆಯನ್ನು...

ರಾಜ್ಯ

1 ಮಡಿಕೇರಿ: ಬಾಲಕಿಯ ರುಂಡ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿದ್ದ ಆರೋಪಿ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಹತ್ಯೆ ಮಾಡಿದ್ದ ಆರೋಪಿ ಪ್ರಕಾಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ...

ರಾಜ್ಯ

0 ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ, ತೀವ್ರ ನಿಗಾ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ. ಎಸ್‌.ಎಂ. ಕೃಷ್ಣ ಅವರನ್ನು ಏಪ್ರಿಲ್ 29 ರಂದು...

ಜ್ಯೋತಿಷ್ಯ

0 ದಿನಾಂಕ : ೧೨-೦೫-೨೪, ವಾರ : ಭಾನುವಾರ ಹಣದ ಖರ್ಚು ಹೆಚ್ಚಿರಲಿದೆ. ಇದರಿಂದ ನಿಮ್ಮ ಬಜೆಟ್ ಅಸಮತೋಲನವಾಗಬಹುದು. ಹಣದ ವಿಚಾರಕ್ಕೆ ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ....

error: Content is protected !!