Connect with us

Hi, what are you looking for?

ಕ್ರೀಡೆ

Watch:ಬ್ರಹ್ಮಾವರ ಬಳಿ 11ನೇ ರಾಷ್ಟ್ರೀಯ ಡ್ರ್ಯಾಗನ್ ಬೋಟ್ ಚಾಂಪಿಯನ್‌ಗೆ ಚಾಲನೆ | Brahmavara

2

ಬ್ರಹ್ಮಾವರ : ಉಡುಪಿ ಜಿಲ್ಲಾಡಳಿತ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ , ಭಾರತೀಯ ಕಯಾಕಿಂಗ್ ಮತ್ತು ಕನುಯಂಗ್ ಅಶೋಶಿಯೇಶನ್ ಕರ್ನಾಟಕ ಇವರ ವತಿಯಿಂದ11ನೇ ರಾಷ್ಟ್ರೀಯ ಡ್ರ್ಯಾಗನ್ ಬೋಟ್ ಚಾಂಪಿಯನ್‌ಗೆ ಇಂದು ಹೇರೂರು ಸ್ವರ್ಣ ನದಿ ಬಳಿಯಲ್ಲಿ ಗಣ್ಯರೊಂದಿಗೆ ಉಡುಪಿ ಶಾಸಕ ಕೆ ರಘುಪತಿ ಭಟ್ ಚಾಲನೆ ನೀಡಿದರು.

ಈ ಸಂದರ್ಭ ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಎಚ್. ಎಸ್ ಬಲ್ಲಾಳ್, ಭಾರತೀಯ ಕಯಾಕಿಂಗ್ ಮತ್ತು ಕನೂಯಿಂಗ್ ಅಸೋಸಿಯೇಷನ್ ಅಧ್ಯಕ್ಷ ಪ್ರಶಾಂತ್ ಕುಶ್ವಾಹಾ, ಮತ್ತು ಕರ್ನಾಟಕದ ಮೇಜರ್ ಜನರಲ್ ಎಂ.ಎನ್ ದೇವಯ್ಯ, ಕಾರ್ಯದರ್ಶಿ ದಿಲೀಪ್ ಕುಮಾರ್, ಭಾರತೀಯ ಡ್ರ್ಯಾಗನ್ ಬೋಟ್ ತಂಡದ ನಾಯಕ ಮಂಜೀತ್ ಸಿಂಗ್, ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಗ್ರಾಮ ಪಂಚಾಯತ್ ಅಧ್ಯಕ್ಷರುಗಳಾದ ಮಹೇಶ್ ಕೋಟ್ಯಾನ್, ಬೇಬಿ, ಪ್ರಭಾಕರ್ ಶೆಟ್ಟಿ, ಪಂದ್ಯಾವಳಿಯ ಸ್ವಾಗತ ಸಮಿತಿಯ ಅಧ್ಯಕ್ಷ ಬಿರ್ತಿ ರಾಜೇಶ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಹಾಕೆ ಅಕ್ಷಯ್ ಮಚ್ಚಿಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ರೋಷನ್ ಶೆಟ್ಟಿ ಇನ್ನಿತರು ಉಪಸ್ಥಿತರಿದ್ದರು.
ಇಂದಿನಿಂದ ಹಿರಿಯರ ಮತ್ತು ಕಿರಿಯರ 2 ವಿಭಾಗದಲ್ಲಿ ಪುರುಷರ ಮತ್ತು ಮಹಿಳೆಯರ ಮಿಶ್ರ ತಂಡವಾಗಿ 3 ದಿನಗಳ ಕಾಲ ನಡೆಯಲಿದೆ .

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

1 ಬೆಂಗಳೂರು‌ : 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯವನ್ನು ವಹಿಸಿದೆ. ಮುಂದಿನ ತಿಂಗಳು ಅಕ್ಟೋಬರ್ 05ರಿಂದ ನವೆಂಬರ್ 19ರವರೆಗೆ ವಿಶ್ವಕಪ್ ಟೂರ್ನಿಯು ಭಾರತದ  10 ವಿವಿಧ ಸ್ಟೇಡಿಯಂನಲ್ಲಿ ಜರುಗಲಿದೆ....

ಕರಾವಳಿ

1 ಬೆಂಗಳೂರು : ಗಣೇಶ ಚತುರ್ಥಿ ಹಿನ್ನೆಲೆ ರಾಜ್ಯದಾದ್ಯಂತ ಸೆಪ್ಟಂಬರ್‌ 18 ರಂದು ಸಾರ್ವತ್ರಿಕ ರಜೆ ಇರಲಿದೆ. ಆದರೆ, ಕರಾವಳಿ ಭಾಗದಲ್ಲಿ ಸೆಪ್ಟಂಬರ್‌ 19 ರಂದು ಗಣೇಶನ ಹಬ್ಬವನ್ನು ಆಚರಿಸಲಾಗುವುದು. ಹೀಗಾಗಿ, ಗಣೇಶ...

ರಾಷ್ಟ್ರೀಯ

0 ನವದೆಹಲಿ : ಸೆಪ್ಟೆಂಬರ್ 9 ಮತ್ತು 10 ರಂದು ನಡೆಯಲಿರುವ ಎರಡು ದಿನಗಳ ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲು ಯುಎಸ್ ಅಧ್ಯಕ್ಷ ಜೋ ಬೈಡನ್ ದೆಹಲಿಗೆ ಬಂದಿಳಿದಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡನ್...

ರಾಷ್ಟ್ರೀಯ

1 ಬೆಂಗಳೂರು : ಪ್ರಗ್ಯಾನ್ ರೋವರ್‌ನಲ್ಲಿನ ನ್ಯಾವಿಗೇಷನ್ ಕ್ಯಾಮೆರಾ ಸೆರೆಹಿಡಿದ ಚಂದ್ರನ ಮೇಲಿನ ವಿಕ್ರಮ್ ಲ್ಯಾಂಡರ್‌ನ “ಅನಗ್ಲಿಫ್”ನ್ನು ಇಸ್ರೋ ಹಂಚಿಕೊಂಡಿದೆ. ಕ್ಯಾಮೆರಾ ವಿಕ್ರಮ್‌ನ ಚಿತ್ರಗಳನ್ನು ಎಡ ಮತ್ತು ಬಲ ದಿಕ್ಕುಗಳಲ್ಲಿ ಸೆರೆಹಿಡಿದಿದೆ. ಒಟ್ಟಾಗಿ,...