Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೦೨-೦೫-೨೪, ವಾರ: ಗುರುವಾರ

ಕೆಲಸದಲ್ಲಿ ಬೆಳವಣಿಗೆ ಕಾಣುವಿರಿ. ಯಶಸ್ಸು ನಿಮ್ಮದಾಗಲಿದೆ. ಜೀವನದಲ್ಲಿ ಉತ್ತಮ ಬದಲಾವಣೆ. ಶಿವನ ಆರಾಧಿಸಿ.

ಕೆಲಸದ ಸವಾಲುಗಳು ಹೆಚ್ಚಾಗುತ್ತವೆ. ಉದ್ಯೋಗಸ್ಥರಿಗೆ ಬಡ್ತಿ ಅವಕಾಶ ದೊರೆಯಲಿದೆ. ನಿಮ್ಮ ಕೋಪವನ್ನು ನಿಯಂತ್ರಿಸಿ. ಶಿವನ ನೆನೆಯಿರಿ.

Advertisement. Scroll to continue reading.

ಹೊಸ ಆಸ್ತಿ ಖರೀದಿಗೆ ಇಂದು ಶುಭ ದಿನ. ವಿದ್ಯಾರ್ಥಿಗಳಿಗೆ ಶುಭದಿನ. ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯುವಿರಿ. ಹನುಮನ ನೆನೆಯಿರಿ.

ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಹೊಸ ಆದಾಯದ ಮೂಲಗಳು ಸಿಗಲಿವೆ. ದೂರ ಪ್ರಯಾಣ ತಪ್ಪಿಸಿ.  ದುರ್ಗೆಯ ಆರಾಧಿಸಿ.

ವೃತ್ತಿ ಜೀವನದಲ್ಲಿ ಸವಾಲುಗಳು ಹೆಚ್ಚಾಗಲಿವೆ. ಹೊಸ ಕಾರ್ಯಗಳಿಗೆ ಜವಾಬ್ದಾರಿ ಸಿಗಲಿದೆ. ವಿದ್ಯಾರ್ಥಿಗಳು ಓದಿನತ್ತ ಗಮನ ಹರಿಸುವುದು ಅಗತ್ಯ. ವಿಷ್ಣುವನ್ನು ಆರಾಧಿಸಿ.

ಮಾನಸಿಕ ಒತ್ತಡದಿಂದ ಮುಕ್ತಿ ಪಡೆಯುತ್ತೀರಿ. ಉದ್ಯೋಗಗಳನ್ನು ಬದಲಾಯಿಸಲು ಬಯಸುವ ಜನರಿಗೆ ಉತ್ತಮ ದಿನ. ಕೆಲಸದಲ್ಲಿ ಅಡೆ ತಡೆ ನಿವಾರಣೆ. ಶ್ರೀರಾಮನ ನೆನೆಯಿರಿ.

Advertisement. Scroll to continue reading.

ಬಹುಕಾಲದಿಂದ ಬಾಕಿ ಉಳಿದಿರುವ ಕೆಲಸಗಳು ಯಶಸ್ವಿಯಾಗುತ್ತವೆ.  ಶೈಕ್ಷಣಿಕ ಕೆಲಸದಲ್ಲಿ ಉತ್ತಮ ಯಶಸ್ಸು ದೊರೆಯಲಿದೆ. ಪ್ರೀತಿಯ ಜೀವನದಲ್ಲಿ ಸಂತೋಷ ಇರುತ್ತದೆ. ಶನಿದೇವನ ನೆನೆಯಿರಿ.

ಹಣಕಾಸಿನ ವಿಷಯಗಳಲ್ಲಿ ಅದೃಷ್ಟವಿರಲಿದೆ. ಆದರೆ ಇಂದು ಹೂಡಿಕೆ ನಿರ್ಧಾರಗಳನ್ನು ಬಹಳ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಿ. ಕಚೇರಿಯಲ್ಲಿ ಕೆಲವು ಕೆಲಸಗಳನ್ನು ಮತ್ತೆ ಮಾಡಬೇಕಾಗಬಹುದು. ರುದ್ರಾಭಿಷೇಕ ಮಾಡಿಸಿ.

ನಿಮ್ಮ ಆರೋಗ್ಯದ ಬಗ್ಗೆ  ಜಾಗ್ರತೆಯಿಂದಿರಿ. ದಿನದ ಆರಂಭದಲ್ಲಿ ಇಂದು ನೀವು ಯಾವುದೇ ಆರ್ಥಿಕ ನಷ್ಟವನ್ನು ಹೊಂದಿರಬಹುದು. ಮಾನಸಿಕ ನೆಮ್ಮದಿ ಭಂಗ. ವಿಘ್ನೇಶ್ವರನ ಆರಾಧಿಸಿ.

ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮ ಸಾಮರ್ಥ್ಯ ಪ್ರತಿಫಲ ತರುತ್ತದೆ.  ಗುರುವ ನೆನೆಯಿರಿ.

Advertisement. Scroll to continue reading.

ನೀವು ನಿಮ್ಮ ಕೋಪವನ್ನು ನಿಯಂತ್ರಿಸಿ.  ಕಚೇರಿಯಲ್ಲಿ ಎಲ್ಲರೊಂದಿಗೆ ಉತ್ತಮವಾಗಿ ವರ್ತಿಸಿ. ಉತ್ತಮ ಫಲಿತಾಂಶಗಳನ್ನು ಪಡೆಯುವಿರಿ. ಶನೈಶ್ಚರನ ನೆನೆಯಿರಿ.

ಅನಿರೀಕ್ಷಿತ ಅತಿಥಿಗಳು ಆಗಮನ. ಮನೆಯಲ್ಲಿ ಮಂಗಳ ಕಾರ್ಯ ನಡೆಯಲಿದೆ. ಕೆಲಸದಲ್ಲಿ ಪ್ರಗತಿ. ಮಂಜುನಾಥನ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!