Connect with us

Hi, what are you looking for?

ಜ್ಯೋತಿಷ್ಯ

ಇಂದಿನ ಭವಿಷ್ಯ

1

ದಿನಾಂಕ : ೧೬-೦೩-೨೩, ವಾರ : ಗುರುವಾರ, ತಿಥಿ: ನವಮಿ, ನಕ್ಷತ್ರ: ಪೂರ್ವಾಷಾಢ

ಮನಸ್ಸಿನ ಉದ್ವೇಗ ಕಡಿಮೆ ಮಾಡಿಕೊಂಡರೆ ಉತ್ತಮ. ಹೊಸ ವ್ಯಾಪಾರಕ್ಕಾಗಿ ಖರ್ಚು ಬೇಡ. ಅನಗತ್ಯ ಪ್ರಯಾಣ ಬೇಡ. ಶಿವನ ಆರಾಧಿಸಿ.

ಶುಭ ಸುದ್ದಿ ಕೇಳುವಿರಿ. ಸಂಗೀತ ಕ್ಷೇತ್ರದವರಿಗೆ ಸುದಿನ. ಕೆಲಸದ ವಿಚಾರದಲ್ಲೂ ಯಶಸ್ಸು ಸಿಗಲಿದೆ. ರಾಮನ ನೆನೆಯಿರಿ.

Advertisement. Scroll to continue reading.

ವಿದೇಶ ಪ್ರಯಾಣ ಯೋಗ. ಉತ್ತಮ ಆರೋಗ್ಯ ಪ್ರಾಪ್ತಿ. ಇತರರಿದ ಯಾವುದೇ ಪ್ರಚೋದನೆಗೆ ಒಳಗಾಗದಿರಿ. ದೇವಿಯ ನೆನೆಯಿರಿ.

ಅನಗತ್ಯ ಖರ್ಚುಗಳನ್ನು ಮಾಡುವುದನ್ನು ತಪ್ಪಿಸಿ. ಧಾರ್ಮಿಕ ಆಸಕ್ತಿ ಹೆಚ್ಚಲಿದೆ. ಮನಸ್ಸು ಸಂತೋಷದಿಂದ ಕೂಡಿರಿರಲಿದೆ. ನಾಗಾರಾಧನೆ ಮಾಡಿ.

ಸಹೋದ್ಯೋಗಿಗಳೊಂದಿಗೆ ಮನಸ್ತಾಪ ಬೇಡ. ನಕಾರಾತ್ಮಕ ಮಾತುಗಳಿಂದ ದೂರವಿರಿ. ಕೆಲಸಗಳನ್ನು ಉತ್ತಮವಾಗಿ ನಿಭಾಯಿಸುವಿರಿ. ಗಣಪನ ನೆನೆಯಿರಿ.

ಮನೆಯಲ್ಲಿ ವಾಗ್ವಾದ ತಪ್ಪಿಸಿ. ಮನೆಯವರೊಂದಿಗೆ ಉತ್ತಮ ಬಾಂಧವ್ಯ ಕಾಯ್ದುಕೊಳ್ಳಿ. ಆರೋಗ್ಯದ ಕಾಳಜಿ ವಹಿಸಿ. ಮಂಜುನಾಥನ ನೆನೆಯಿರಿ.

Advertisement. Scroll to continue reading.

ಆರೋಗ್ಯಕ್ಕಾಗಿ ಖರ್ಚು ಮಾಡಬೇಕಾದ ಪರಿಸ್ಥಿತಿ ಬರಲಿದೆ. ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಅಹಂಭಾವ ಬಿಡಿ. ಶಿವನ ಆರಾಧಿಸಿ.

ಹಣಕಾಸು ವಿಚಾರದಲ್ಲಿ ಲಾಭ ಇರಲಿದೆ. ಸಂಗಾತಿಯಿಂದ ಬೆಂಬಲ ಪಡೆಯುವಿರಿ. ತಂದೆಯ ಸಲಹೆ ಪಾಲಿಸಿ. ಗುರುವ ನೆನೆಯಿರಿ.

ವ್ಯಾಪಾರಿಗಳಿಗೆ ಲಾಭ ಇರಲಿದೆ. ಯಾರನ್ನೂ ನಂಬುವುದು ಉತ್ತಮವಲ್ಲ. ಸ್ಥಗಿತಗೊಂಡ ಕೆಲಸ ಪೂರ್ಣವಾಗಲಿದೆ. ರಾಯರ ಆರಾಧಿಸಿ.

ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಲಿವೆ. ವ್ಯಾಪಾರದಿಂದ ಲಾಭ. ಮೇಲಾಧಿಕಾರಿಗಳಿಂದ ಪ್ರಶಂಸೆ. ವಿಷ್ಣುವನ್ನು ನೆನೆಯಿರಿ.

Advertisement. Scroll to continue reading.

ಕೆಲಸದ ವಿಚಾರದಲ್ಲಿ ಆತುರ ಬೇಡ. ಕೆಲಸದೊತ್ತಡ ಇರಲಿದೆ. ಆಯಾಸ ಹೆಚ್ಚಲಿದೆ. ಮನೆಯ ವಾತಾವರಣ ಉತ್ತಮವಾಗಿರಲಿದೆ. ಶನೈಶ್ಚರನ ನೆನೆಯಿರಿ.

ವೃತ್ತಿಯ ವಿಚಾರದಲ್ಲಿ ಗಂಭೀರರಾಗಿರುವಿರಿ. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಸಂಗಾತಿಯೊಂದಿಗೆ ಸಮಯ ಕಳೆಯುವಿರಿ. ರಾಮನ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!