Connect with us

Hi, what are you looking for?

ರಾಜ್ಯ

ಕರ್ನಾಟಕ ವಿಧಾನಸಭೆ ಚುನಾವಣೆ: ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಮ್ ಆದ್ಮಿ ಪಕ್ಷ

1

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ಆಮ್ ಆದ್ಮಿ ಪಕ್ಷದಿಂದ ಇಂದು ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಬೆಂಗಳೂರಿನ ಕುಮಾರ ಪಾರ್ಕ್ ವೆಸ್ಟ್ ರಸ್ತೆಯ ರೈಲ್ವೆ ಪ್ಯಾರಲರ್ ರಸ್ತೆಯಲ್ಲಿರುವಂತ ಅಮ್ ಆದ್ಮಿ ಪಾರ್ಟಿ ಕಚೇರಿಯಲ್ಲಿ ಮುಂಬರುವ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಆಮ್ ಆದ್ಮಿ ಪಕ್ಷದ 80 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರು ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಬ್ರಿಜೇಶ್ ಕಾಳಪ್ಪ ಸೇರಿದಂತೆ ಹಲವರ ಸಮ್ಮುಖದಲ್ಲಿ ಪಟ್ಟಿ ಬಿಡುಗಡೆ ಮಾಡಿದ್ದಾರೆ.

Advertisement. Scroll to continue reading.

ಮೊದಲ ಪಟ್ಟಿಯಲ್ಲಿ  ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ, ಕಾಂಗ್ರೆಸ್ ಮಾಜಿ ವಕ್ತಾರ ಬ್ರಿಜೇಶ್ ಕಾಳಪ್ಪ, ಮಾಜಿ ಕೆಎಎಸ್ ಅಧಿಕಾರಿ ಕೆ. ಮಥಾಯ್ ಸೇರಿದಂತೆ ಹಲವರಿಗೆ ಟಿಕೆಟ್ ನೀಡಲಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : ಪ್ರತ್ಯೇಕ ಪ್ರಕರಣದಲ್ಲಿ ಆನ್‌ಲೈನ್ ಮೂಲಕ ಮೂವರಿಗೆ ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಲಾಭಾಂಶದ ಆಮಿಷ; ವಂಚನೆ : ಸೆಪ್ಟೆಂಬರ್ 2 ರಂದು ರೇಣುಕಾ ಎಂಬವರಿಗೆ ಟೆಲಿಗ್ರಾಮ್ ಆಪ್‌ನಲ್ಲಿ ಅಪರಿಚಿತ...

ರಾಷ್ಟ್ರೀಯ

1 ASIAN GAMES: ಮೊದಲನೇ ದಿನ ಭಾರತ ಇಲ್ಲಿವರೆಗೆ.. ವಾಲಿಬಾಲ್: ಪುರುಷರ ವಿಭಾಗದಲ್ಲಿ ಜಪಾನ್ ವಿರುದ್ಧ ಭಾರತಕ್ಕೆ 3-0 ಅಂತರದ ಸೋಲು. ಬಾಕ್ಸಿಂಗ್: ಮಹಿಳೆಯರ 54 ಕೆ.ಜಿ. ವಿಭಾಗದಲ್ಲಿ ಭಾರತದ ಪ್ರೀತಿಗೆ, ಜೋರ್ಡಾನ್‌ನ...

ರಾಜ್ಯ

2 ಬೆಂಗಳೂರು: ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ವೃದ್ಧಿಸಲು ಪ್ರಸಕ್ತ ಸಾಲಿನಿ೦ದಲೇ9 ಮತ್ತು 11 ನೇತರಗತಿ ವಿದ್ಯಾರ್ಥಿಗಳಿಗೂ ಪಬ್ಲಿಕ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿ ಆದೇಶ ಹೊರಡಿಸಿದೆ. ಈ ಶೈಕ್ಷಣಿಕ ವರ್ಷದಿಂದಲೇ ಕರ್ನಾಟಕ...

ಅಚ್ಚರಿ ಸುದ್ದಿ

2 ಬೆಂಗಳೂರು: ಗಣೇಶೋತ್ಸವ ಪೆಂಡಾಲ್‌ನಲ್ಲಿ ಚಂದ್ರಯಾನ-3 ಯಶಸ್ಸನ್ನು ಕೊಂಡಾಡುವ ಹಾಗೂ ಅದನ್ನು ರಿ ಕ್ರಿಯೇಟ್ ಮಾಡುವ ಮೂಲಕ ಗಮನ ಸೆಳೆದಿದೆ. ಈ ವೀಡಿಯೋ ವೈರಲ್ ಆಗಿದ್ದು ನೆಟ್ಟಿಗರನ್ನು ಮೂಕವಿಸ್ಮಿತರನ್ನಾಗಿಸುತ್ತಿದೆ. ಈಗಾಗಲೇ ವೈರಲ್ ಆಗಿರುವ...