Connect with us

Hi, what are you looking for?

ಜ್ಯೋತಿಷ್ಯ

ಇಂದಿನ ಭವಿಷ್ಯ

1

ದಿನಾಂಕ: ೨೪-೦೩-೨೩, ವಾರ : ಶುಕ್ರವಾರ, ನಕ್ಷತ್ರ : ಅಶ್ವಿನಿ, ತಿಥಿ: ತದಿಗೆ

ಹೊಸ ಕೆಲಸವನ್ನು ಪ್ರಾರಂಭಿಸಲು ಸಕಾಲ. ಹೊಸ ಆಸ್ತಿಯನ್ನು ಖರೀದಿ ಯೋಗ. ಸಂತಸದ ದಿನ. ಹಣಕಾಸು ಸಮಸ್ಯೆ ನಿವಾರಣೆಯಾಗಲಿದೆ. ಲಕ್ಷ್ಮಿಯ ಆರಾಧಿಸಿ.

ಇಂದು ಯಾರಿಗೂ ಸಾಲ ಕೊಡಬೇಡಿ. ಆರೋಗ್ಯದತ್ತ ಗಮನ ಕೊಡಿ. ಅತಿಯಾದ ಕೋಪ, ಮಾತು ಬೇಡ. ಪ್ರಯಾಣದ ಸಮಯದಲ್ಲಿ ತೊಂದರೆ ಅನುಭವಿಸುವಿರಿ. ದುರ್ಗೆಯ ನೆನೆಯಿರಿ.

Advertisement. Scroll to continue reading.

ಇಂದು ನಿಮಗೆ ಶುಭ ಫಲದಾಯಕ ದಿನ. ಗೆಲುವು ಕಾಣುವಿರಿ. ಯಾವುದೇ ಕೌಟುಂಬಿಕ ಸಮಸ್ಯೆಗೆ ನೀವು ಪರಿಹಾರ ಸಿಗಲಿದೆ. ರಾಜಕೀಯ ವ್ಯಕ್ತಿಗಳಿಗೆ ಜಯ. ರುದ್ರಾಭಿಷೇಕ ಮಾಡಿ.

ಮಾತನಾಡುವಾಗ ಎಚ್ಚರ ಅಗತ್ಯ. ಧಾರ್ಮಿಕ ಕೆಲಸಗಳ ವಿಚಾರದಲ್ಲಿ ಜಾಗೃತೆ ಇರಲಿ. ಅನಗತ್ಯ ವಿಚಾರಗಳತ್ತ ಗಮನ ಬೇಡ. ವಿಷ್ಣು ಸಹಸ್ರನಾಮ ಪಠಿಸಿ.

ಸಂಗಾತಿಯೊಂದಿಗೆ ಸಾಮರಸ್ಯ ಸಾಧಿಸುವಿರಿ. ವ್ಯಾಪಾರದಲ್ಲಿ ಆರ್ಥಿಕ ಲಾಭ. ದೂರ ಪ್ರಯಾಣ ಸಾಧ್ಯತೆ. ಹನುಮನ ನೆನೆಯಿರಿ.

ಇಂದು ಉದಾಸೀನ ಅನುಭವಿಸುವಿರಿ. ದೂರ ಪ್ರಯಾಣ ಬೇಡ. ಯಾರಿಗೂ ಭರವಸೆ ಕೊಡಲು ಹೋಗದಿರುವುದೇ ಉತ್ತಮ. ಹನುಮನ ನೆನೆಯಿರಿ.

Advertisement. Scroll to continue reading.

ಸಮಾಜದಲ್ಲಿ ನಿಮ್ಮ ಸ್ಥಾನಮಾನ ಹೆಚ್ಚಲಿದೆ. ಕುಟುಂಬಕ್ಕಾಗಿ ಖರ್ಚು ಮಾಡುವಿರಿ. ಧಾರ್ಮಿಕ ಆಸಕ್ತಿ ಹೆಚ್ಚಲಿದೆ. ರಾಮ ಜಪ ಮಾಡಿ.

ಅಗತ್ಯ ಕೆಲಸಗಳತ್ತ ನಿರ್ಲಕ್ಷ್ಯ ಮಾಡುವುದನ್ನು ತಪ್ಪಿಸಿ. ಪ್ರಮುಖ ಕೆಲಸಗಳನ್ನು ಮಾಡಿ. ಇತರರಿಗೆ ಸಹಾಯಹಸ್ತ ಚಾಚುವಿರಿ. ನಾಗಾರಾಧನೆ ಮಾಡಿ.

ವ್ಯಾಪಾರದಲ್ಲಿ ಆದಾಯ ಹೆಚ್ಚಲಿದೆ. ಇತರರ ಮೇಲೆ ಕೆಲಸದ ಹೊರೆ ಹಾಕದಿರುವುದು ಉತ್ತಮ. ಕೆಲಸ ಆರಂಭಿಸಲು ಸಕಾಲ. ನಾಗಾರಾಧನೆ ಮಾಡಿ.

ಹೊರಗಿನ ಆಹಾರಗಳನ್ನು ಸೇವಿಸುವುದನ್ನು ತಪ್ಪಿಸಿ. ಆಲಸ್ಯದಿಂದ ಉತ್ತಮ ಅವಕಾಶಗಳನ್ನು ಕಳೆದುಕೊಳ್ಳುವಿರಿ.‌ ದುಡುಕಿನ ನಿರ್ಧಾರ ಬೇಡ. ಶನಿದೇವನ ನೆನೆಯಿರಿ.

Advertisement. Scroll to continue reading.

ಮನೆಗೆ ಅತಿಥಿಗಳ ಆಗಮನ ಇರಲಿದೆ. ಕುಟುಂಬದೊಂದಿಗೆ ಸಂಭ್ರಮದಿ ದಿನ ಕಳೆಯುವಿರಿ. ನಿಮ್ಮ ಜವಾಬ್ದಾರಿ ನಿಭಾಯಿಸಿ. ನಾರಾಯಣನ ನೆನೆಯಿರಿ.

ಅನೈತಿಕ ಚಟುವಟಿಕೆಗಳಿಂದ ದೂರವಿರಿ. ಮನೆಯ ವಾತಾವರಣ ಹದಗೆಡಲಿದೆ. ಸಣ್ಣ ವಿಚಾರಗಳಿಗೆ ಕೋಪಗೊಳ್ಳುವುದು ತಪ್ಪಿಸಿ. ಹನುಮನ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

2 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!