Connect with us

Hi, what are you looking for?

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೨೬-೦೩-೨೩, ವಾರ : ಭಾನುವಾರ, ತಿಥಿ: ಪಂಚಮಿ, ನಕ್ಷತ್ರ: ಕೃತ್ತಿಕಾ

ಅಂದುಕೊಂಡ ಕಾರ್ಯ ಸಿದ್ಧಿ. ಪಾಲುದಾರರತ್ತ ಗಮನ ಅಗತ್ಯ. ಶಿವನ ಆರಾಧಿಸಿ.

ಆಹಾರ ಕ್ರಮ ಬದಲಿಸಿದರೆ ಉತ್ತಮ. ಸಂಗಾತಿಯೊಂದಿಗೆ ಸಾಮರಸ್ಯ ಸಾಧಿಸಿ. ವಿಷ್ಣುವನ್ನು ನೆನೆಯಿರಿ.

Advertisement. Scroll to continue reading.

ಸಂಗಾತಿಯೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ನಾಗಾರಾಧನೆ ಮಾಡಿ.

ಸಾಮಾಜಿಕ ಸ್ಥಾನಮಾನ ಗೌರವ ಪ್ರಾಪ್ತಿ. ತಾಳ್ಮೆಯಿಂದ ಇರುವುದು ಉತ್ತಮ. ರಾಮನ ನೆನೆಯಿರಿ.

ಕೌಟುಂಬಿಕ ನೆಮ್ಮದಿ, ಸಂತಸ ಇರಲಿದೆ. ಆಸ್ತಿ ವಿಚಾರದಲ್ಲಿ ಎಚ್ಚರ ಅಗತ್ಯ. ದೇವಿಯ ನೆನೆಯಿರಿ.

ದೂರ ಪ್ರಯಾಣ ಬೇಡ. ಸಂಗಾತಿಯೊಂದಿಗೆ ವೈಮನಸ್ಸು. ಶನೈಶ್ಚರನ ನೆನೆಯಿರಿ.

Advertisement. Scroll to continue reading.

ವ್ಯಾಪಾರಿಗಳಿಗೆ ಲಾಭ. ನಿಮ್ಮ ಪಾಲಿಗೆ ಉತ್ತಮ ದಿನ. ಸಂತಸ. ರಾಮನ ನೆನೆಯಿರಿ.

ಕಚೇರಿ ಕೆಲಸದಲ್ಲಿ ಅಡೆತಡೆ ಇರದು. ಅಧಿಕ ಖರ್ಚು ತಲೆದೋರಲಿದೆ. ರಾಯರ ಆರಾಧಿಸಿ.

ಕಾರ್ಯಕ್ಷೇತ್ರದಲ್ಲಿ ಹೊಸ ಅವಕಾಶಗಳು ಬರಲಿವೆ. ವಿದ್ಯಾರ್ಥಿಗಳಿಗೆ ಶ್ರಮದ ಅಗತ್ಯವಿದೆ. ಗಣಪನ ನೆನೆಯಿರಿ.

ನಿಮ್ಮ ಪಾಲಿಗೆ ಸುದಿನ. ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಮಂಜುನಾಥನ ನೆನೆಯಿರಿ.

Advertisement. Scroll to continue reading.

ಆನಂದದಾಯಕ ದಿನ. ಸ್ನೇಹಿತರೊಂದಿಗೆ ಸಮಯ ಕಳೆಯುವಿರಿ. ಗುರುವ ನೆನೆಯಿರಿ.

ಅಂದುಕೊಂಡ ಕೆಲಸಗಳು ಪೂರ್ಣಗೊಳ್ಳಲಿವೆ. ಅನಗತ್ಯ ಪಯಣ. ಶಿವನ ಆರಾಧಿಸಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

2 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!