Connect with us

Hi, what are you looking for?

ಕರಾವಳಿ

ಕೊಲ್ಲೂರು: ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ರಾಜ್ಯದ ಧಾರ್ಮಿಕ ದತ್ತಿ ಆಯುಕ್ತರ ಭೇಟಿ

1

ವರದಿ : ದಿನೇಶ್ ರಾಯಪ್ಪನಮಠ

ಕೊಲ್ಲೂರು : ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಲುವಾಗಿ ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಗೆ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತ ಹೆಚ್ ಬಸವರಾಜೇಂದ್ರ ಅವರು ಭೇಟಿ ನೀಡಿದರು.

ದೇವಸ್ಥಾನದಲ್ಲಿ ಮೂಕಾಂಬಿಕಾ ದೇವಿಗೆ ಪೂಜೆ ಸಲ್ಲಿಸಿದ ಅವರು ಬ್ರಹ್ಮಕಲಶಾಭಿಶೇಕದ ಪ್ರಾರಂಭದಿಂದಲೂ ಕೊನೆಯ ತನಕ ಅತ್ಯಂತ ಭಕ್ತಿಯಿಂದ ಎಲ್ಲಾ ಪೂಜಾ ವಿಧಿ ವಿಧಾನದಲ್ಲಿ ಪಾಲ್ಗೊಂಡರು.

ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವದ ನಿಮಿತ್ತ ಆಯೋಜಿಸಲಾದ ವ್ಯವಸ್ಥೆಯ ಕುರಿತಂತೆ ಮಾಹಿತಿ ಪಡೆದ ಆಯುಕ್ತರು ವ್ಯವಸ್ಥೆಯ ಬಗ್ಗೆ ಮೆಚ್ಚುಗೆಯನ್ನ ವ್ಯಕ್ತ ಪಡಿಸಿದರು. ಜೊತೆಗೆ ಸಲಹೆ ಸೂಚನೆಯನ್ನ ನೀಡಿದರು.

ಈ ವೇಳೆ ದೇವಸ್ಥಾನದ ವತಿಯಿಂದ ಆಯುಕ್ತರಿಗೆ ದೇವರ ಪ್ರಸಾದ ನೀಡಿ ಗೌರವಿಸಲಾಯ್ತು.

ಈ ಸಂದರ್ಭದಲ್ಲಿ ಕ್ಷೇತ್ರದ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ ಶೆಟ್ಟಿ, ಸರ್ವ ಸದಸ್ಯರೂ ಹಾಗೂ ಕಾರ್ಯನಿರ್ವಹಣಾಧಿಕಾರಿ ಎಸ್. ಸಿ. ಕೋಟಾರಗಸ್ತಿ ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಂದ ಕೋಟ್ಯಂತರ ರೂ. ವಂಚನೆ ನಡೆಸಿರುವ ಪ್ರಕರಣದಲ್ಲಿ ಚೈತ್ರಾ ಹೆಸರಿನ ಜೊತೆಗೆ ‘ಕುಂದಾಪುರ’ ಹೆಸರನ್ನು ಬಳಸದಂತೆ ನಗರದ ಸಿಟಿ ಸಿವಿಲ್ ಮತ್ತು...

ಅಚ್ಚರಿ ಸುದ್ದಿ

1 ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ವಿಡಿಯೋಗಳು ಹರಿದಾಡುತ್ತಿರುತ್ತವೆ. ಅದರಲ್ಲಿ ಕೆಲವೊಂದು ವಿಡಿಯೋಗಳು ಸಿಕ್ಕಾಪಟ್ಟೆ ವೈರಲ್ ಆಗುತ್ತವೆ. ಕೆಲವೊಂದು ವೀಡಿಯೋಗಳು ನಗು ತರಿಸಿದ್ರೆ, ಇನ್ನು ಕೆಲವೊಂದು ಕಣ್ಣೀರು ತರಿಸುತ್ವೆ. ಇದೀಗ ವೈರಲ್ ಆಗಿರೋ ವೀಡಿಯೋ...

ಕರಾವಳಿ

0 ಕುಂದಾಪುರ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಗ್ರಾಮ ಪಂಚಾಯತ್ ಹಂಗಳೂರು ಇವರ ಆಶ್ರಯದಲ್ಲಿ ಕೋಡಿ ಮತ್ತು ಹಂಗಳೂರು ಗ್ರಾಮ ಮಟ್ಟದ...

ಕರಾವಳಿ

2 ವರದಿ : ಬಿ.ಎಸ್‌.ಆಚಾರ್ಯ ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರದ ಹಂದಾಡಿ ಲಕ್ಷ್ಮೀ ಪ್ರಸಾದ್ ನಾಯಕ್‌ ಅವರು ಬೆಂಗಳೂರು ದಕ್ಷಿಣ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಯಿಸುತ್ತರುವ ಇವರ ಬಹುಮುಖ...