Connect with us

Hi, what are you looking for?

ಜ್ಯೋತಿಷ್ಯ

ಇಂದಿನ ಭವಿಷ್ಯ

1

ದಿನಾಂಕ: ೧೧-೦೫-೨೩, ವಾರ : ಗುರುವಾರ, ನಕ್ಷತ್ರ : ಉತ್ತರಾಷಾಢ, ತಿಥಿ: ಷಷ್ಠಿ

ಆರೋಗ್ಯ ಸಮಸ್ಯೆಗಳು ದೂರವಾಗಲಿದೆ. ಸ್ನೇಹಿತರೊಂದಿಗೆ ಔತಣ ಕೂಟದಲ್ಲಿ ಭಾಗಿಯಾಗುವಿರಿ. ಅಂದುಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳಲಿವೆ. ಮನೆಯಲ್ಲಿ ಸಕಾರಾತ್ಮಕ ವಾತಾವರಣವಿರುತ್ತದೆ. ದುರ್ಗೆಯ ನೆನೆಯಿರಿ.

ಹಿರಿಯರ ಮಾರ್ಗದರ್ಶನ ಪಡೆಯುವುದು ಉತ್ತಮ. ಮನೆಗೆ ಅತಿಥಿಗಳ ಆಗಮನ. ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಭಯ ಬಿಡಬೇಕು. ಸಂಗಾತಿಯ ಬಗ್ಗೆ ಪ್ರೀತಿ ಮತ್ತು ಕಾಳಜಿಯ ಭಾವನೆ ಹೆಚ್ಚಲಿದೆ. ಹನುಮನ ನೆನೆಯಿರಿ.

Advertisement. Scroll to continue reading.

ಹಣವನ್ನು ಸಾಲ ನೀಡುವುದನ್ನು ತಪ್ಪಿಸಬೇಕು. ನಿಮ್ಮ ಏಕಾಗ್ರತೆಗೆ ಇಂದು ಭಂಗ ಭರಲಿದೆ. ಸೋಮಾರಿತನ ಬಿಡಬೇಕು. ನೀವು ಸರ್ಕಾರದಿಂದ ಗೌರವವನ್ನು ಪಡೆಯುವ ಸಾಧ್ಯತೆ. ರುದ್ರಾಭಿಷೇಕ ಮಾಡಿ.

ಸಂಗಾತಿಯೊಂದಿಗೆ ಜಗಳ. ತಾಳ್ಮೆಯಿಂದ ಸಮಸ್ಯೆಗಳನ್ನು ನಿವಾರಿಸಿ. ಸ್ಥಗಿತಗೊಂಡ ಕೆಲಸಗಳು ವೇಗ ಪಡೆಯಲಿವೆ. ಯಶಸ್ಸನ್ನು ಪಡೆಯುವಿರಿ. ಮನೆಯ ಹಿರಿಯರ ಗೌರವದ ಬಗ್ಗೆ ಕಾಳಜಿ ವಹಿಸಿ. ಲಕ್ಷ್ಮಿಯ ಆರಾಧಿಸಿ.

ರಾಜಕೀಯಕ್ಕೆ ಸಂಬಂಧಿಸಿದ ಜನರ ಗೌರವ ಹೆಚ್ಚಾಗುತ್ತದೆ. ಭೂಮಿ ಮತ್ತು ಆಸ್ತಿ ಖರೀದಿ ಮತ್ತು ಮಾರಾಟದಿಂದ ಲಾಭವಿದೆ. ನೆರೆಹೊರೆಯವರೊಂದಿಗೆ ಭಿನ್ನಾಭಿಪ್ರಾಯ ಸಾಧ್ಯತೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ. ವಿಷ್ಣು ಸಹಸ್ರನಾಮ ಪಠಿಸಿ.

ಮಲಬದ್ಧತೆ ಮತ್ತು ಹೊಟ್ಟೆ ನೋವಿನಂತಹ ಸಮಸ್ಯೆಗಳು ಕಾಡಲಿದೆ. ನಿಮ್ಮ ಕರ್ತವ್ಯಗಳಿಂದ ಎಂದಿಗೂ ವಿಮುಖರಾಗಬೇಡಿ. ಜನಸಂದಣಿಯ ಮಧ್ಯದಲ್ಲಿ ನೀವು ಜಾಗರೂಕರಾಗಿರಬೇಕು. ನೀವು ಭವಿಷ್ಯದ ಬಗ್ಗೆ ಸ್ವಲ್ಪ ಚಿಂತೆ ಮಾಡುತ್ತೀರಿ. ಹನುಮನ ನೆನೆಯಿರಿ.

Advertisement. Scroll to continue reading.

ನಿಮ್ಮ ಸಾಧನೆಗಳ ಬಗ್ಗೆ ನೀವು ಹೆಮ್ಮೆ ಪಡುವಿರಿ. ವಿದ್ಯಾರ್ಥಿಗಳು ಉತ್ತಮ ಯಶಸ್ಸನ್ನು ಪಡೆಯಬಹುದು. ಕೌಟುಂಬಿಕ ಜೀವನದಲ್ಲಿ ಮಧುರತೆ ಇರುತ್ತದೆ. ನಿಮ್ಮ ಖರ್ಚುಗಳನ್ನು ಕಡಿಮೆ ಮಾಡಲು ಪ್ರಯತ್ನಿಸಿ. ರಾಮ ಜಪ ಮಾಡಿ.

ಹೊಸ ಒಪ್ಪಂದಗಳಿಗೆ ಸಹಿ ಹಾಕುವಿರಿ. ಉನ್ನತ ಶಿಕ್ಷಣಕ್ಕಾಗಿ ಶ್ರಮಿಸುವಿರಿ. ಯಶಸ್ಸು ನಿಮಗೊಲಿಯಲಿದೆ. ಉದ್ಯೋಗಿಗಳ ಮೇಲೆ ಕೆಲಸದ ಒತ್ತಡ ಹೆಚ್ಚಾಗುತ್ತದೆ. ನೀವು ಅಧಿಕಾವಧಿ ಕೆಲಸ ಮಾಡಬೇಕಾಗಬಹುದು. ಹನುಮನ ನೆನೆಯಿರಿ.

ಮನೆಯ ವಿಷಯ ಹೊರಗೆ ಹೋಗಲು ಬಿಡಬೇಡಿ. ಅಪರಿಚಿತರನ್ನು ಅತಿಯಾಗಿ ನಂಬದಿರುವುದು ಉತ್ತಮ. ಮಕ್ಕಳು ಪೋಷಕರಿಂದ ಕಲಿಯಬೇಕು. ಧಾರ್ಮಿಕ ಕಾರ್ಯಗಳಲ್ಲಿ ತೊಡಗುವಿರಿ. ನಾಗಾರಾಧನೆ ಮಾಡ.

ಕೆಲಸದ ಸ್ಥಳದಲ್ಲಿ ನೀವು ಸ್ವಲ್ಪ ಜಾಗರೂಕರಾಗಿರಬೇಕು. ಮನೋಲ್ಲಾಸ ಇರಲಿದೆ. ಮಧ್ಯಾಹ್ನದ ಮೊದಲು ಪ್ರಮುಖ ಕಾರ್ಯಗಳನ್ನು ಪೂರ್ಣಗೊಳಿಸಿ. ನಾರಾಯಣನ ನೆನೆಯಿರಿ.

Advertisement. Scroll to continue reading.

ಸಂಗಾತಿಯೊಂದಿಗೆ ಇಂದು ಉತ್ತಮ ಬಾಂಧವ್ಯ ಇರಲಿದೆ. ನಿಮ್ಮ ಆದಾಯದಲ್ಲಿ ಸ್ವಲ್ಪ ಇಳಿಕೆ ಕಂಡುಬರುತ್ತದೆ. ನಿಮ್ಮ ಜೀವನದಲ್ಲಿ ನೀವು ತೃಪ್ತರಾಗುತ್ತೀರಿ. ಹೊಸ ಉದ್ಯಮ ಆರಂಭಿಸಲು ಇದ್ದ ಅಡೆತಡೆ ನಿವಾರಣೆಯಾಗುತ್ತದೆ. ನಾಗಾರಾಧನೆ ಮಾಡಿ.

ನಿಮ್ಮ ಸ್ಥೈರ್ಯ ಮತ್ತು ಆತ್ಮವಿಶ್ವಾಸ ಹೆಚ್ಚಾಗಲಿದೆ. ಮನೆಯ ಸಮಸ್ಯೆಗಳು ಬಗೆಹರಿಯಲಿವೆ. ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಕೆಲಸದ ಒತ್ತಡ ಹೆಚ್ಚಾಗುತ್ತದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗವಕಾಶ. ಶನಿದೇವನ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

2 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!