Connect with us

Hi, what are you looking for?

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೧೩-೦೫-೨೩, ವಾರ : ಶನಿವಾರ, ತಿಥಿ: ಅಷ್ಟಮಿ, ನಕ್ಷತ್ರ: ಧನಿಷ್ಠ

ನಿಮ್ಮ ಕಠಿಣ ಪರಿಶ್ರಮದ ಫಲ ಪಡೆಯುವಿರಿ. ಉದಾಸೀನತೆ ಬೇಡ. ಕುಟುಂಬದೊಂದಿಗೆ ಸಮಯ ಕಳೆಯುವಿರಿ. ದೇವಿಯ ನೆನೆಯಿರಿ.

ವೈವಾಹಿಕ ಜೀವನದಲ್ಲಿ ನೆಮ್ಮದಿ. ಕೆಲಸದ ಸ್ಥಳದಲ್ಲಿ ಗೌರವ ಪ್ರಾಪ್ತಿ. ನಿಮ್ಮ ಜವಾಬ್ದಾರಿಯತ್ತ ಗಮನ ಇರಲಿ. ನಾಗಾರಾಧನೆ ಮಾಡಿ.

Advertisement. Scroll to continue reading.

ಪತಿ – ಪತ್ನಿ ನಡುವೆ ಸಾಮರಸ್ಯ. ಸ್ನೇಹಿತರೊಂದಿಗಿನ ವಿವಾದ ದೂರವಾಗಲಿದೆ. ಪ್ರವಾಸ ತೆರಳಲು ಚಿಂತನೆ. ಶಿವನ ಆರಾಧಿಸಿ.

ಪ್ರೇಮಿಗಳಿಗೆ ಶುಭದಿನ. ಸಾಮರಸ್ಯ ಇರಲಿದೆ. ಅನುಮಾನಗಳು ಬೇಡ. ಗುರುವ ನೆನೆಯಿರಿ.

ಹೊಸ ಕೆಲಸ ಆರಂಭಿಸಲು ಸಕಾಲವಲ್ಲ. ಕೌಟುಂಬಿಕ ನೆಮ್ಮದಿ ಇರಲಿದೆ. ಸ್ನಾಯು ಸೆಳೆತ ಇರಲಿದೆ. ರಾಮನ ನೆನೆಯಿರಿ.

ಅನಾರೋಗ್ಯ ಸಾಧ್ಯತೆ. ವ್ಯಾಪಾರ ವ್ಯವಹಾರದಲ್ಲಿ ಎಚ್ಚರ ಅಗತ್ಯ. ಕೆಲಸದ ವಿಚಾರದ ಸಮಸ್ಯೆಗಳನ್ನು ಕಡೆಗಣಿಸದಿರಿ.. ಶನೈಶ್ಚರನ ನೆನೆಯಿರಿ.

Advertisement. Scroll to continue reading.

ಅಹಾರ ಪದ್ದತಿಯತ್ತ ಗಮನ ಹರಿಸಿ. ಅಧಿಕ ವೆಚ್ಚ ಸಾಧ್ಯತೆ. ವಿದ್ಯಾರ್ಥಿಗಳಿಗೆ ಪ್ರಯಾಣ ಸಾಧ್ಯತೆ. ಶಿವನ ಆರಾಧಿಸಿ.

ವ್ಯವಹಾರದಲ್ಲಿ ಪ್ರಗತಿ. ಕೆಲಸದ ವಿಚಾರದಲ್ಲಿ ಗಂಭೀರತೆ ಇರಲಿದೆ. ಹಿರಿಯರ ಸಲಹೆ ಪಾಲಿಸಿ. ರಾಮನ ನೆನೆಯಿರಿ.

ಕುಟುಂಬದಲ್ಲಿ ಬಿರುಕು ಕಾಣಿಸಲಿದೆ. ಉದರ ವ್ಯಾಧಿ ಕಾಡಲಿದೆ. ವ್ಯವಹಾರದಲ್ಲಿ ಅಡೆ ತಡೆ. ಗಣಪನ ನೆನೆಯಿರಿ.

ಪ್ರಯಾಣದಿಂದ ಲಾಭ. ಹೊಸ ಉದ್ಯೋಗ ಪ್ರಾರಂಭಿಸಲು ಸಕಾಲ. ವೈವಾಹಿಕ ಜೀವನದಲ್ಲಿ ನೆಮ್ಮದಿ. ಮಂಜುನಾಥನ ನೆನೆಯಿರಿ.

Advertisement. Scroll to continue reading.

ಸಾಮಾಜಿಕ ಗೌರವ. ಹಣದ ವ್ಯವಹಾರದಲ್ಲಿ ಎಚ್ಚರ ಅಗತ್ಯ. ಉದ್ಯೋಗ ಬದಲಿಸಲು ಸಕಾಲ. ರಾಯರ ಆರಾಧಿಸಿ.

ಮನೆಗಾಗಿ ಖರ್ಚು ಮಾಡುವಿರಿ. ಹಣಕಾಸು ತೊಂದರೆ ಇರದು. ವಿದ್ಯಾರ್ಥಿಗಳಿಗೆ ಶುಭಫಲ. ವಿಷ್ಣುವನ್ನು ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

2 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!