Connect with us

Hi, what are you looking for?

ಜ್ಯೋತಿಷ್ಯ

ಇಂದಿನ ಭವಿಷ್ಯ

1

ದಿನಾಂಕ : ೧೫-೦೫-೨೩, ವಾರ : ಸೋಮವಾರ, ತಿಥಿ: ಏಕಾದಶಿ, ನಕ್ಷತ್ರ: ಪೂರ್ವಭಾದ್ರ

ಆರೋಗ್ಯ ಸುಧಾರಿಸಲಿದೆ. ಶತ್ರುಗಳಿಂದ ಮುಕ್ತಿ ಸಿಗಲಿದೆ. ಉದ್ಯೋಗಸ್ಥರಿಗೆ ಇಂದು ಉತ್ತಮ ದಿನ. ಅನಗತ್ಯ ವೆಚ್ಚಗಳನ್ನು ತಪ್ಪಿಸಿ. ನಿಮ್ಮ ದಿನಚರಿಯನ್ನು ಆಯೋಜಿಸಿ. ಶಾಂತಚಿತ್ತರಾಗಿರುತ್ತೀರಿ. ದೇವಿಯ ನೆನೆಯಿರಿ.

ಕುಟುಂಬ ಸದಸ್ಯರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಸ್ನೇಹಿತರೊಂದಿಗೆ ಮೋಜಿನ ದಿನ. ನೀವು ಇಂದು ಸ್ಥಗಿತಗೊಂಡ ಹಣವನ್ನು ಪಡೆಯಬಹುದು. ಇಂದು ನಿಮ್ಮ ಪಾಲಿಗೆ ಸಂತೋಷದಾಯಕ ದಿನ. ಶಿವನ ಆರಾಧಿಸಿ.

Advertisement. Scroll to continue reading.

ನಿಮಗೆ ಸಾಮಾಜಿಕ ಗೌರವ ಪ್ರಾಪ್ತಿಯಾಗಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ದೊರೆಯಲಿದೆ. ಹೊಸ ಯೋಜನೆಗಳನ್ನು ಜಾರಿಗೆ ತರಲು ಸಕಾಲ. ಕುಟುಂಬದಲ್ಲಿ ನಿಮ್ಮ ಸ್ಥಾನಮಾನ ಹೆಚ್ಚಲಿದೆ. ನಾಗಾರಾಧನೆ ಮಾಡಿ.

ಕಚೇರಿ ಕೆಲಸಗಳಲ್ಲಿ ಉತ್ತಮ. ಯಾರೊಂದಿಗೂ ಪರಸ್ಪರ ಸಂಬಂಧಗಳು ಹದಗೆಡಲು ಬಿಡಬೇಡಿ. ತಂದೆಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಇತರರ ಸಮಸ್ಯೆಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಬೇಡಿ. ವಿಷ್ಣುವನ್ನು ನೆನೆಯಿರಿ.

ಬದಲಾಗುತ್ತಿರುವ ಹವಾಮಾನದಿಂದಾಗಿ ಆರೋಗ್ಯ ಹದಗೆಡಲಿದೆ. ಹಣಕಾಸು ವಿಚಾರದಲ್ಲಿ ಕಾಳಜಿ ಅಗತ್ಯ. ಯಂತ್ರೋಪಕರಣಗಳನ್ನು ಎಚ್ಚರಿಕೆಯಿಂದ ಬಳಸಿ. ಆರೋಗ್ಯದ ಕಾಳಜಿ ವಹಿಸಿ. ರಾಮನ ನೆನೆಯಿರಿ.

ನೀವು ಯಾರನ್ನೂ ಸಂಪೂರ್ಣವಾಗಿ ನಂಬದಿರುವುದು ಉತ್ತಮ. ವಿವಾಹೇತರ ಸಂಬಂಧಗಳಿಂದ ತೊಂದರೆ ಅನುಭವಿಸುವಿರಿ. ಬೇರೆಯವರ ವಿಚಾರಗಳಿಂದ ದೂರವಿರಿ. ಅನಾರೋಗ್ಯ ಸಾಧ್ಯತೆ. ಶನೈಶ್ಚರನ ನೆನೆಯಿರಿ.

Advertisement. Scroll to continue reading.

ನಿಮ್ಮ ಕೆಲಸ ಅಥವಾ ಉದ್ಯೋಗದ ಬಗ್ಗೆ ನೀವು ದೊಡ್ಡ ಯೋಜನೆಯನ್ನು ಮಾಡಬಹುದು. ಬುದ್ಧಿವಂತಿಕೆ ಮತ್ತು ವಿವೇಚನೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ನಿಮ್ಮ ಮನಸ್ಸು ಸಂತೋಷದಿಂದ ಕೂಡಿರುತ್ತದೆ. ಸ್ನೇಹಿತರೊಂದಿಗೆ ಸಮಯ ಕಳೆಯುವಿರಿ. ರಾಮನ ನೆನೆಯಿರಿ.

ನೀವು ನಂಬಿರುವವರೇ ನಿಮಗೆ ಮೋಸ ಮಾಡಬಹುದು. ಅದಕ್ಕೇ ಹುಷಾರಾಗಿರಿ.ಹಣಕಾಸು ತೊಂದರೆ ನಿವಾರಿಸಿಕೊಳ್ಳಿ. ನಿಮ್ಮ ಸಮಸ್ಯೆಗಳನ್ನು ಸ್ನೇಹಿತರೊಂದಿಗೆ ಹಂಚಿಕೊಳ್ಳುವಿರಿ. ಶಿವನ ಆರಾಧಿಸಿ.

ಸಂಗಾತಿಯೊಂದಿಗೆ ಸಾಮರಸ್ಯ. ವ್ಯಾಪಾರ ಒಪ್ಪಂದಗಳಿಂದ ನೀವು ಲಾಭ ಸಿಗಲಿದೆ. ಬಂಧುಗಳಿಂದ ಶುಭ ಸುದ್ದಿ ಸಿಗಲಿದೆ. ಕೆಲಾದ ವಿಚಾರದಲ್ಲಿ ಮುನ್ನಡೆ. ಗುರುವ ನೆನೆಯಿರಿ.

ನಿಮ್ಮ ಕಾರ್ಯಕ್ಷಮತೆಯಿಂದ ಮೇಲಾಧಿಕಾರಿಗಳು ತುಂಬಾ ಸಂತೋಷಪಡುತ್ತಾರೆ. ಆರೋಗ್ಯದಲ್ಲಿ ಸುಧಾರಣೆ ಕಾಣಲಿದೆ. ಸ್ಥಗಿತಗೊಂಡ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ರಾಯರ ಆರಾಧಿಸಿ.

Advertisement. Scroll to continue reading.

ಅತಿಯಾದ ಆಲೋಚನೆಗಳಿಂದಾಗಿ ಕೆಲವು ಗೊಂದಲಗಳು ಉಂಟಾಗಬಹುದು. ವಿದ್ಯಾರ್ಥಿಗಳು ಅಧ್ಯಯನದ ಬಗ್ಗೆ ನಿರ್ಲಕ್ಷ್ಯ ತೋರದಿರಿ. ಮೇಲಾಧಿಕಾರಿಯಿಂದ ತೊಂದರೆ. ಗಣಪನ ನೆನೆಯಿರಿ.

ಕಚೇರಿ ಸಹೋದ್ಯೋಗಿಗಳು ನಿಮ್ಮೊಂದಿಗೆ ತುಂಬಾ ಸಂತೋಷವಾಗಿರುತ್ತಾರೆ. ಸಂಗಾತಿಯೊಂದಿಗೆ ಮಾಧುರ್ಯ ಹೆಚ್ಚಾಗುತ್ತದೆ. ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಕೆಲವು ವಿವಾದಗಳು ಸುಳಿಯಲಿವೆ. ಪ್ರೇಮ ಸಂಬಂಧಗಳಿಗೆ ಸಂಬಂಧಿಸಿದಂತೆ ತಾಳ್ಮೆ ಮತ್ತು ಸಂಯಮ ಅಗತ್ಯ. ಮಂಜುನಾಥನ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

2 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!