Connect with us

Hi, what are you looking for?

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೧೯-೦೫-೨೩, ವಾರ : ಶುಕ್ರವಾರ, ತಿಥಿ: ಅಮಾವಾಸ್ಯೆ, ನಕ್ಷತ್ರ: ಭರಣಿ

ಅಧಿಕ ಖರ್ಚು ತಪ್ಪಿಸಿದರೆ ಉತ್ತಮ. ಇಲ್ಲವಾದಲ್ಲಿ ಉಳಿತಾಯದ ಮೇಲೆ ಪರಿಣಾಮ ಬೀರಲಿದೆ. ಸ್ನೇಹಿತರೊಂದಿಗೆ ಜಗಳ. ತಾಳ್ಮೆಗೆಡದಿರಿ. ಶಿವನ ಆರಾಧಿಸಿ.

ನಿರುದ್ಯೋಗಿಗಳೊಂದಿಗೆ ಮನೆಯಿಂದ ಒತ್ತಡ. ಅತಿಯಾದ ಆತ್ಮವಿಶ್ವಾಸ ಬೇಡ. ಕುಟುಂಬದ ಸದಸ್ಯರೊಂದಿಗೆ ಭಿನ್ನಾಭಿಪ್ರಾಯ. ವಿಷ್ಣುವನ್ನು ನೆನೆಯಿರಿ.

Advertisement. Scroll to continue reading.

ನಿಮ್ಮ ಆಕಾಂಕ್ಷೆಗಳು ಈಡೇರಲಿವೆ. ಕೆಲಸದ ವಿಚಾರದಲ್ಲಿ ಶ್ರಮವಿರಲಿದೆ. ಧಾರ್ಮಿಕ ಆಸಕ್ತಿ ಬೆಳೆಯಲಿದೆ. ನಾಗಾರಾಧನೆ ಮಾಡಿ.

ಇತರರೊಂದಿಗೆ ವ್ಯವಹರಿಸುವಾಗ ಜಾಗರೂಕತೆಯಿಂದ ಇರಿ. ತಾಳ್ಮೆ ಇರಲಿ. ಕೋಪ ನಿಯಂತ್ರಿಸಿಕೊಳ್ಳುವುದು ಅತೀ ಅಗತ್ಯ. ರಾಮನ ನೆನೆಯಿರಿ.

ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಕೌಟುಂಬಿಕ ನೆಮ್ಮದಿ, ಶಾಂತಿ‌ ಇರಲಿದೆ. ವ್ಯಾಪಾರಿಗಳಿಗೆ ಲಾಭ ಇರಲಿದೆ. ಮಂಜುನಾಥನ ನೆನೆಯಿರಿ.

ಧಾರ್ಮಿಕ ಆಸಕ್ತಿ ಹೆಚ್ಚಲಿದೆ. ಕುಟುಂಬದಲ್ಲಿ ಸಾಮರಸ್ಯ ಇರಲಿದೆ. ಸೃಜನಶೀಲ ಕೆಲಸದಲ್ಲಿ ಆಸಕ್ತಿ ಹೆಚ್ಚಲಿದೆ. ರಾಮನ ನೆನೆಯಿರಿ.

Advertisement. Scroll to continue reading.

ಉದ್ಯೋಗ ನಿಮಿತ್ತ ಪ್ರಯಾಣ ಸಾಧ್ಯತೆ. ಸಾಮಾಜಿಕ ಗೌರವ ಹೆಚ್ಚಲಿದೆ. ಆಸ್ತಿ ವಿವಾದಕ್ಕೆ ಪರಿಹಾರ ಸಿಗಲಿದೆ. ದೇವಿಯ ನೆನೆಯಿರಿ.

ಋಣಾತ್ಮಕ ಯೋಚನೆಗಳಿಂದ ದೂರವಿರಿ. ಹೊಸ ಕೆಲಸದ ಪ್ರಾರಂಭಿಸಲು ಸಕಾಲವಲ್ಲ. ಆಹಾರದ ವಿಚಾರದಲ್ಲಿ ಎಚ್ಚರ ಅಗತ್ಯ. ಶನೈಶ್ಚರನ ನೆನೆಯಿರಿ.

ಕೆಲಸದ ಸ್ಥಳದಲ್ಲಿ ನಿಮ್ಮನ್ನು ಪ್ರಶಂಸಿಸಲಾಗುವುದು. ಆರೋಗ್ಯ ಉತ್ತಮವಾಗಿರಲಿದೆ. ಕುಟುಂಬಕ್ಕಾಗಿ ಸಮಯ ನೀಡಿ. ರಾಯರ ಆರಾಧಿಸಿ.

ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಧಾರ್ಮಿಕ ಆಸಕ್ತಿ ಹೆಚ್ಚಲಿದೆ. ಕಾನೂನು ವಿಷಯದಲ್ಲಿ ಗೆಲುವು. ಗುರುವ ನೆನೆಯಿರಿ.

Advertisement. Scroll to continue reading.

ವಿದೇಶದಲ್ಲಿರುವವರಿಗೆ ಉತ್ತಮ ಉದ್ಯೋಗವಕಾಶ. ಸರಕಾರಿ ಕೆಲಸದಲ್ಲಿ ಯಶಸ್ಸು. ಹಣಕಾಸು ಲಾಭ ಇರಲಿದೆ. ಗಣಪನ ನೆನೆಯಿರಿ.

ಹಿರಿಯರ ಸಲಹೆ ಪಾಲಿಸಿ. ಮನೆಯಲ್ಲಿ ಶುಭಕಾರ್ಯ ನಡೆಯಲಿದೆ. ಕೆಲಸದ ವಿಚಾರದಲ್ಲಿ ಯಶಸ್ಸು. ಶಿವನ ಆರಾಧಿಸಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

2 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!