Connect with us

Hi, what are you looking for?

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೦೧-೦೬-೨೩, ವಾರ : ಗುರುವಾರ, ತಿಥಿ: ದ್ವಾದಶಿ, ನಕ್ಷತ್ರ: ಚೈತ್ರ

ಇತರರೊಂದಿಗೆ ವ್ಯವಹರಿಸುವಾಗ ಜಾಗರೂಕತೆಯಿಂದ ಇರಿ. ತಾಳ್ಮೆ ಇರಲಿ. ಕೋಪ ನಿಯಂತ್ರಿಸಿಕೊಳ್ಳುವುದು ಅತೀ ಅಗತ್ಯ. ರಾಮನ ನೆನೆಯಿರಿ.

ನಿಮ್ಮ ಆಕಾಂಕ್ಷೆಗಳು ಈಡೇರಲಿವೆ. ಕೆಲಸದ ವಿಚಾರದಲ್ಲಿ ಶ್ರಮವಿರಲಿದೆ. ಧಾರ್ಮಿಕ ಆಸಕ್ತಿ ಬೆಳೆಯಲಿದೆ. ನಾಗಾರಾಧನೆ ಮಾಡಿ.

Advertisement. Scroll to continue reading.

ಅಧಿಕ ಖರ್ಚು ತಪ್ಪಿಸಿದರೆ ಉತ್ತಮ. ಇಲ್ಲವಾದಲ್ಲಿ ಉಳಿತಾಯದ ಮೇಲೆ ಪರಿಣಾಮ ಬೀರಲಿದೆ. ಸ್ನೇಹಿತರೊಂದಿಗೆ ಜಗಳ. ತಾಳ್ಮೆಗೆಡದಿರಿ. ಶಿವನ ಆರಾಧಿಸಿ.

ನಿರುದ್ಯೋಗಿಗಳೊಂದಿಗೆ ಮನೆಯಿಂದ ಒತ್ತಡ. ಅತಿಯಾದ ಆತ್ಮವಿಶ್ವಾಸ ಬೇಡ. ಕುಟುಂಬದ ಸದಸ್ಯರೊಂದಿಗೆ ಭಿನ್ನಾಭಿಪ್ರಾಯ. ವಿಷ್ಣುವನ್ನು ನೆನೆಯಿರಿ.

ಉದ್ಯೋಗ ನಿಮಿತ್ತ ಪ್ರಯಾಣ ಸಾಧ್ಯತೆ. ಸಾಮಾಜಿಕ ಗೌರವ ಹೆಚ್ಚಲಿದೆ. ಆಸ್ತಿ ವಿವಾದಕ್ಕೆ ಪರಿಹಾರ ಸಿಗಲಿದೆ. ದೇವಿಯ ನೆನೆಯಿರಿ.

ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಕೌಟುಂಬಿಕ ನೆಮ್ಮದಿ, ಶಾಂತಿ‌ ಇರಲಿದೆ. ವ್ಯಾಪಾರಿಗಳಿಗೆ ಲಾಭ ಇರಲಿದೆ. ಮಂಜುನಾಥನ ನೆನೆಯಿರಿ.

Advertisement. Scroll to continue reading.

ಧಾರ್ಮಿಕ ಆಸಕ್ತಿ ಹೆಚ್ಚಲಿದೆ. ಕುಟುಂಬದಲ್ಲಿ ಸಾಮರಸ್ಯ ಇರಲಿದೆ. ಸೃಜನಶೀಲ ಕೆಲಸದಲ್ಲಿ ಆಸಕ್ತಿ ಹೆಚ್ಚಲಿದೆ. ರಾಮನ ನೆನೆಯಿರಿ.

ಋಣಾತ್ಮಕ ಯೋಚನೆಗಳಿಂದ ದೂರವಿರಿ. ಹೊಸ ಕೆಲಸದ ಪ್ರಾರಂಭಿಸಲು ಸಕಾಲವಲ್ಲ. ಆಹಾರದ ವಿಚಾರದಲ್ಲಿ ಎಚ್ಚರ ಅಗತ್ಯ. ಶನೈಶ್ಚರನ ನೆನೆಯಿರಿ.

ಹಿರಿಯರ ಸಲಹೆ ಪಾಲಿಸಿ. ಮನೆಯಲ್ಲಿ ಶುಭಕಾರ್ಯ ನಡೆಯಲಿದೆ. ಕೆಲಸದ ವಿಚಾರದಲ್ಲಿ ಯಶಸ್ಸು. ಶಿವನ ಆರಾಧಿಸಿ.

ವಿದೇಶದಲ್ಲಿರುವವರಿಗೆ ಉತ್ತಮ ಉದ್ಯೋಗವಕಾಶ. ಸರಕಾರಿ ಕೆಲಸದಲ್ಲಿ ಯಶಸ್ಸು. ಹಣಕಾಸು ಲಾಭ ಇರಲಿದೆ. ಗಣಪನ ನೆನೆಯಿರಿ.

Advertisement. Scroll to continue reading.

ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಧಾರ್ಮಿಕ ಆಸಕ್ತಿ ಹೆಚ್ಚಲಿದೆ. ಕಾನೂನು ವಿಷಯದಲ್ಲಿ ಗೆಲುವು. ಗುರುವ ನೆನೆಯಿರಿ.

ಕೆಲಸದ ಸ್ಥಳದಲ್ಲಿ ನಿಮ್ಮನ್ನು ಪ್ರಶಂಸಿಸಲಾಗುವುದು. ಆರೋಗ್ಯ ಉತ್ತಮವಾಗಿರಲಿದೆ. ಕುಟುಂಬಕ್ಕಾಗಿ ಸಮಯ ನೀಡಿ. ರಾಯರ ಆರಾಧಿಸಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕ್ರೀಡೆ

1 ಚೀನಾ : ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟಲ್ಲಿ ಭಾರತಕ್ಕೆ ಮೊದಲ ಚಿನ್ನ ಬಂದಿದೆ. ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಏರ್ ರೈಫಲ್ ಶೂಟಿಂಗ್ ತಂಡ ಚಿನ್ನದ ಪದಕ ಗೆದ್ದಿದೆ. 10...

ಜ್ಯೋತಿಷ್ಯ

0 ದಿನಾಂಕ : ೨೫-೦೯-೨೩, ವಾರ : ಸೋಮವಾರ, ತಿಥಿ: ದಶಮಿ, ನಕ್ಷತ್ರ: ಉತ್ತರಾಷಾಢ ಮನೆಯಲ್ಲಿ ನೆಮ್ಮದಿ ಇರಲಿದೆ. ಸಂಗಾತಿಯೊಂದಿಗೆ ಸಾಮರಸ್ಯದಿಂದಿರುವಿರಿ. ಕಳೆದುಹೋದ ವಸ್ತುವನ್ನು ನೀವು ಇಂದು ಮರಳಿ ಪಡೆಯುವಿರಿ. ವಿದ್ಯಾರ್ಥಿಗಳಿಗೆ ಉತ್ತಮ...

ಕರಾವಳಿ

0 ‍‌‌ಹಾವಂಜೆ : ಇಲ್ಲಿನ ಅಂಗಡಿಬೆಟ್ಟುವಿನ ಕಪ್ಪೆಟ್ಟು ಪ್ರಸಾದ್ ಶೆಟ್ಟಿ ಅವರ ಮನೆಯ ಕಂಪೌಂಡ್‌ಗೆ ತಾಗಿ ರಸ್ತೆಯ ಮಧ್ಯದಲ್ಲಿ ಹೊಂಡವೊಂದು ಕಳೆದ ಒಂದು ತಿಂಗಳ ಹಿಂದೆಯೇ ಕಂಡುಬಂದಿದ್ದರೂ ಪ್ರಮುಖ ರಸ್ತೆ ಯಾಗಿರುವುದರಿಂದ, ಸ್ಥಳೀಯ...

ಕರಾವಳಿ

0 ಬೆಳ್ತಂಗಡಿ: ಮನೆಯ ಸಮೀಪದಲ್ಲಿದ್ದ ಮರವನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ಮೈ ಮೇಲೆ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ...