Connect with us

Hi, what are you looking for?

ಕರಾವಳಿ

ಉಡುಪಿ: ಪ್ರತಿಭಾ ಪುರಸ್ಕಾರ ಸಮಾರಂಭ

0

ಉಡುಪಿ : ಶ್ರೀ ಜಟ್ಟಿಗೇಶ್ವರ ಭಜನಾ ಮಂಡಳಿ ರಾಚನಬೆಟ್ಟು ಜನ್ನಾಡಿ ಇವರ ವತಿಯಿಂದ ತಂಡದಲ್ಲಿರುವ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು.

ಕಾರ್ಯಕ್ರಮದಲ್ಲಿ 2022-2023 ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಶೇಕಡ 85ಕ್ಕೂ ಅಧಿಕ ಅಂಕ ಗಳಿಸಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್ ಕಟ್ಟೆಯ ವಿದ್ಯಾರ್ಥಿಗಳಾದ ತೃಪ್ತಿ ಕೆಬಿ, ಸೌಮ್ಯ, ನಿಶಾ, ಶ್ರಾವ್ಯ, ಸುದರ್ಶನ್, ವಿನಯ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಭಜನಾ ಒಕ್ಕೂಟದ ಗೌರವಾಧ್ಯಕ್ಷ ಜೈಕರ್ ಪೂಜಾರಿ ಗುಲ್ವಾಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಶಿಕ್ಷಕ ಜಗದೀಶ್, ತಂಡದ ಭಜನಾ ಗುರು ರಾಘವೇಂದ್ರ ಅವರು ಭಾಗವಹಿಸಿದರು.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಂದ ಕೋಟ್ಯಂತರ ರೂ. ವಂಚನೆ ನಡೆಸಿರುವ ಪ್ರಕರಣದಲ್ಲಿ ಚೈತ್ರಾ ಹೆಸರಿನ ಜೊತೆಗೆ ‘ಕುಂದಾಪುರ’ ಹೆಸರನ್ನು ಬಳಸದಂತೆ ನಗರದ ಸಿಟಿ ಸಿವಿಲ್ ಮತ್ತು...

ಅಚ್ಚರಿ ಸುದ್ದಿ

1 ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ವಿಡಿಯೋಗಳು ಹರಿದಾಡುತ್ತಿರುತ್ತವೆ. ಅದರಲ್ಲಿ ಕೆಲವೊಂದು ವಿಡಿಯೋಗಳು ಸಿಕ್ಕಾಪಟ್ಟೆ ವೈರಲ್ ಆಗುತ್ತವೆ. ಕೆಲವೊಂದು ವೀಡಿಯೋಗಳು ನಗು ತರಿಸಿದ್ರೆ, ಇನ್ನು ಕೆಲವೊಂದು ಕಣ್ಣೀರು ತರಿಸುತ್ವೆ. ಇದೀಗ ವೈರಲ್ ಆಗಿರೋ ವೀಡಿಯೋ...

ಕರಾವಳಿ

0 ಕುಂದಾಪುರ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಗ್ರಾಮ ಪಂಚಾಯತ್ ಹಂಗಳೂರು ಇವರ ಆಶ್ರಯದಲ್ಲಿ ಕೋಡಿ ಮತ್ತು ಹಂಗಳೂರು ಗ್ರಾಮ ಮಟ್ಟದ...

ಕರಾವಳಿ

2 ವರದಿ : ಬಿ.ಎಸ್‌.ಆಚಾರ್ಯ ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರದ ಹಂದಾಡಿ ಲಕ್ಷ್ಮೀ ಪ್ರಸಾದ್ ನಾಯಕ್‌ ಅವರು ಬೆಂಗಳೂರು ದಕ್ಷಿಣ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಯಿಸುತ್ತರುವ ಇವರ ಬಹುಮುಖ...