Connect with us

Hi, what are you looking for?

ರಾಜ್ಯ

ವಿಧಾನ ಪರಿಷತ್ತಿನ 3 ಸ್ಥಾನಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆ

1

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಬೆನ್ನಲ್ಲೇ, ಇದೀಗ ಚುನಾವಣಾ ಆಯೋಗ ಕರ್ನಾಟಕ ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ಉಪ ಚುನಾವಣೆಯನ್ನು ಘೋಷಣೆ ಮಾಡಿದೆ.

ಜೂನ್ 17, 2024ರವರೆಗೆ ಬಾಬು ರಾವ್ ಚಿಂಚನಸೂರ್ ಅವರ ವಿಧಾನಪರಿಷತ್ ಅಧಿಕಾರಾವಧಿ ಇತ್ತು. ಆದರೇ ಅವರು ಮಾರ್ಚ್ 20, 2023ರಂದು ರಾಜೀನಾಮೆ ನೀಡಿದ್ದಾರೆ. ಆರ್ ಶಂಕರ್ ಅವರ ಅವಧಿ ಜೂನ್.30, 2026ರವರೆಗೆ ಇತ್ತು. ಅವರು ಎಪ್ರಿಲ್ 12, 2023ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜೂನ್ 14, 2028ರವರೆಗೆ ಲಕ್ಷ್ಮಣ್ ಸವದಿಯವರ ವಿಧಾನಪರಿಷತ್ ಸ್ಥಾನದ ಅವಧಿ ಇತ್ತು. ಅವರು ಎಪ್ರಿಲ್ 14, 2023ರಂದು ರಾಜೀನಾಮೆ ನೀಡಿದ್ದರು. ಈ ಮೂರು ಸ್ಥಾನಗಳು ತೆರವಾಗಿರುವುದಾಗಿ ಹೇಳಿದೆ.

ಖಾಲಿಯಾಗಿರುವಂತ ಮೂರು ವಿಧಾನಪರಿಷತ್ತಿನ ಸ್ಥಾನಗಳಿಗೆ ಉಪ ಚುನಾವಣೆಯನ್ನು ಜೂನ್.30ರಂದು ನಡೆಸಲಾಗುತ್ತಿದೆ. ಇದಕ್ಕಾಗಿ ದಿನಾಂಕ 13-06-2023ರಂದು ನೋಟಿಫಿಕೇಷ್ ಹೊರ ಬೀಳಲಿದೆ. 20-07-2023 ನಾಮಪತ್ರವನ್ನು ಸಲ್ಲಿಸಲು ಕೊನೆಯ ದಿನವಾಗಿದೆ. 21-07-2023ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ದಿನಾಂಕ 23-07-2023ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ದಿನಾಂಕ 30-07-2023ರಂದು ಮತದಾನ ನಡೆಯಲಿದೆ. ಅಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಸಂಜೆ 5ಕ್ಕೆ ಮತ ಎಣಿಕೆಯ ಮೂಲಕ ಫಲಿತಾಂಶ ಘೋಷಣೆ ಆಗಲಿದೆ. ದಿನಾಂಕ 04-07-2023ರಂದು ಉಪ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ ಎಂದಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕ್ರೀಡೆ

1 ಚೀನಾ : ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟಲ್ಲಿ ಭಾರತಕ್ಕೆ ಮೊದಲ ಚಿನ್ನ ಬಂದಿದೆ. ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಏರ್ ರೈಫಲ್ ಶೂಟಿಂಗ್ ತಂಡ ಚಿನ್ನದ ಪದಕ ಗೆದ್ದಿದೆ. 10...

ಕರಾವಳಿ

0 ‍‌‌ಹಾವಂಜೆ : ಇಲ್ಲಿನ ಅಂಗಡಿಬೆಟ್ಟುವಿನ ಕಪ್ಪೆಟ್ಟು ಪ್ರಸಾದ್ ಶೆಟ್ಟಿ ಅವರ ಮನೆಯ ಕಂಪೌಂಡ್‌ಗೆ ತಾಗಿ ರಸ್ತೆಯ ಮಧ್ಯದಲ್ಲಿ ಹೊಂಡವೊಂದು ಕಳೆದ ಒಂದು ತಿಂಗಳ ಹಿಂದೆಯೇ ಕಂಡುಬಂದಿದ್ದರೂ ಪ್ರಮುಖ ರಸ್ತೆ ಯಾಗಿರುವುದರಿಂದ, ಸ್ಥಳೀಯ...

ಕರಾವಳಿ

0 ಬೆಳ್ತಂಗಡಿ: ಮನೆಯ ಸಮೀಪದಲ್ಲಿದ್ದ ಮರವನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ಮೈ ಮೇಲೆ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ...

ಕರಾವಳಿ

0 ಉಡುಪಿ : ಉಡುಪಿ ಜಿಲ್ಲೆಯಲ್ಲಿರುವ ವಿಕಲಚೇತನರು ಮತ್ತು ಹಿರಿಯ ನಾಗರೀಕರ ಕುರಿತಂತೆ ವ್ಯವಸ್ಥಿತವಾಗಿ ಸಮಗ್ರ ನಡೆಸಿ, ಅವರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಾಧನ ಸಲಕರಣಗಳನ್ನು ಅಲಿಂಕೋ ಮೂಲಕ ಸಂಪೂರ್ಣ ಉಚಿತವಾಗಿ ವಿತರಿಸಲಾಗುವುದು...