Connect with us

Hi, what are you looking for?

ಕರಾವಳಿ

ಕೋಡಿ ಮತ್ತು ಹಂಗಳೂರು ಗ್ರಾಮ ಮಟ್ಟದ ಪೋಷಣ್ ಅಭಿಯಾನ್ ಕಾರ್ಯಕ್ರಮ

0

ಕುಂದಾಪುರ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಗ್ರಾಮ ಪಂಚಾಯತ್ ಹಂಗಳೂರು ಇವರ ಆಶ್ರಯದಲ್ಲಿ ಕೋಡಿ ಮತ್ತು ಹಂಗಳೂರು ಗ್ರಾಮ ಮಟ್ಟದ ಪೋಷಣ್ ಅಭಿಯಾನ್ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಡಾಕೆರೆ ಹಂಗಳೂರು ಇಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಹಂಗಳೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ನೆರವೇರಿಸಿದರು.

ಈ ಸಂದರ್ಭದಲ್ಲಿ ಅನುರಾಧ ಹಾದಿಮನಿ (ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಮಹಿಳಾ ಮತ್ತು ಮಕ್ಕಳ ಇಲಾಖೆ), ಸತೀಶ್ ಶೇರೆಗಾರ್ (ಉಪಾಧ್ಯಕ್ಷ, ಹಂಗಳೂರು ಪಂಚಾಯತ್), ಕಮಲ (ಪುರಸಭೆ ಸದಸ್ಯೆ, ಕುಂದಾಪುರ) ಲಕ್ಷ್ಮೀ ಮಂಜು ಬಿಲ್ಲವ (ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ), ಗ್ರಾಮ ಪಂಚಾಯತ್ ಸದಸ್ಯರುಗಳಾದ ಸುಧಾಕರ್ ಪೂಜಾರಿ, ರೋಶನ್ ಬರೆಟ್ಟೊ, ಆನಂದ ಪೂಜಾರಿ, ವನಜ, ಜನೆಟ್ ಮೆಂಡೊನ್ಸಾ, ಮಂಜು ಬಿಲ್ಲವ (ಮಾಜಿ ತಾಲೂಕು ಪಂಚಾಯತ್ ಸದಸ್ಯ), ಡಾ.ಉಮೇಶ್ ನಾಯಕ್ (ವೈದ್ಯಾಧಿಕಾರಿ ಕೋಡಿ), ಡಾ.ಸ್ವಾತಿ ಶೇಟ್, ಮಂಜುನಾಥ (ಪೋಷಣ್ ಅಭಿಯಾನ ತಾಲೂಕು ಸಂಯೋಜಕ), ಸುಜೇಯ (ಅಂಗನವಾಡಿ ಮೇಲ್ವಿಚಾರಕಿ), ರಾಜೇಶ್ ಸಿ.ಕೆ (ಅಭಿವೃದ್ಧಿ ಅಧಿಕಾರಿ ಗ್ರಾಮ ಪಂಚಾಯತ್ ಹಂಗಳೂರು), ಸೀತಾರಾಮ ಶೆಟ್ಟಿ (ಮುಖ್ಯೋಪಾಧ್ಯಾಯ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಡಾಕೆರೆ), ಬಾಲವಿಕಾಸ ಸಮಿತಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಸ್ತ್ರೀ ಶಕ್ತಿ ಸಂಘದವರು, ಸಂಜೀವಿನಿ ಸಂಘದ ಸದಸ್ಯರು,ಆಶಾ ಕಾರ್ಯಕರ್ತೆಯರು,ಅಂಗನವಾಡಿ ಕಾರ್ಯಕರ್ತೆಯರು ಮೊದಲಾದವರು ಉಪಸ್ಥಿತರಿದ್ದರು.

Advertisement. Scroll to continue reading.

ಬಡಕೆರೆ ಹಂಗಳೂರು ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಸುಜಯ ಸ್ವಾಗತಿಸಿದರು.
ಸರೋಜಿನಿ, ಸುಮಿತ್ರ ವಂದಿಸಿದರು.
ಕೆ. ರಾಮ (ದೈಹಿಕ ಶಿಕ್ಷಕ, ಬಡಕೆರೆ ಹಂಗಳೂರು) ಕಾರ್ಯಕ್ರಮ ನಿರೂಪಿಸಿದರು.

Click to comment

Leave a Reply

Your email address will not be published. Required fields are marked *

You May Also Like

ಕ್ರೀಡೆ

1 ಚೀನಾ : ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟಲ್ಲಿ ಭಾರತಕ್ಕೆ ಮೊದಲ ಚಿನ್ನ ಬಂದಿದೆ. ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಏರ್ ರೈಫಲ್ ಶೂಟಿಂಗ್ ತಂಡ ಚಿನ್ನದ ಪದಕ ಗೆದ್ದಿದೆ. 10...

ಕರಾವಳಿ

0 ‍‌‌ಹಾವಂಜೆ : ಇಲ್ಲಿನ ಅಂಗಡಿಬೆಟ್ಟುವಿನ ಕಪ್ಪೆಟ್ಟು ಪ್ರಸಾದ್ ಶೆಟ್ಟಿ ಅವರ ಮನೆಯ ಕಂಪೌಂಡ್‌ಗೆ ತಾಗಿ ರಸ್ತೆಯ ಮಧ್ಯದಲ್ಲಿ ಹೊಂಡವೊಂದು ಕಳೆದ ಒಂದು ತಿಂಗಳ ಹಿಂದೆಯೇ ಕಂಡುಬಂದಿದ್ದರೂ ಪ್ರಮುಖ ರಸ್ತೆ ಯಾಗಿರುವುದರಿಂದ, ಸ್ಥಳೀಯ...

ಕರಾವಳಿ

0 ಬೆಳ್ತಂಗಡಿ: ಮನೆಯ ಸಮೀಪದಲ್ಲಿದ್ದ ಮರವನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ಮೈ ಮೇಲೆ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ...

ಕರಾವಳಿ

0 ಉಡುಪಿ : ಉಡುಪಿ ಜಿಲ್ಲೆಯಲ್ಲಿರುವ ವಿಕಲಚೇತನರು ಮತ್ತು ಹಿರಿಯ ನಾಗರೀಕರ ಕುರಿತಂತೆ ವ್ಯವಸ್ಥಿತವಾಗಿ ಸಮಗ್ರ ನಡೆಸಿ, ಅವರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಾಧನ ಸಲಕರಣಗಳನ್ನು ಅಲಿಂಕೋ ಮೂಲಕ ಸಂಪೂರ್ಣ ಉಚಿತವಾಗಿ ವಿತರಿಸಲಾಗುವುದು...