Connect with us

Hi, what are you looking for?

ಕರಾವಳಿ

ಉಡುಪಿ : ಶ್ರೀ ಎ.ಈಶ್ವರಯ್ಯ ಸ್ಮಾರಕ ಕಲಾಪ್ರವೀಣ ಪ್ರಶಸ್ತಿಗೆ ಪ್ರೊ.ಮುರಳೀಧರ ಉಪಾಧ್ಯ ಹಿರಿಯಡಕ ಆಯ್ಕೆ

0

ಉಡುಪಿ : ರಾಗ ಧನ ಉಡುಪಿ ಸಹಯೋಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಕೊಡ ಮಾಡುವ ಕಲಾವಿಹಾರಿ ಶ್ರೀ ಎ. ಈಶ್ವರಯ್ಯ ಸ್ಮಾರಕ ಕಲಾಪ್ರವೀಣ ಪ್ರಶಸ್ತಿಗೆ ಪ್ರೊ.ಮುರಳೀಧರ ಉಪಾಧ್ಯ, ಹಿರಿಯಡಕ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭವು ಸೆ.24 ರಂದು ಹಿರಿಯಡಕ, ಕುಕ್ಕೆಹಳ್ಳಿ ಕನಸು ಆಶ್ರಯ ತಾಣದಲ್ಲಿ ಸಂಜೆ 4.30 ನಡೆಯಲಿದೆ.


ಅಭಿನಂದನಾ ಭಾಷಣವನ್ನು ಡಾ. ಪಾದೇಕಲ್ಲು ವಿಷ್ಣು ಭಟ್ ಮಾಡಲಿದ್ದಾರೆ.

Advertisement. Scroll to continue reading.

ಕಾರ್ಯಕ್ರಮಗಳ ವಿವರ :

3.30ರಿಂದ ಶ್ರೀ ರಾಜೇಶ್ ಬಾಗಲೋಡಿ ಮತ್ತು ಶಿಷ್ಯರಿಂದ ಕೊಳಲು ವಾದನ.

4.30 ಕ್ಕೆ ಪ್ರಶಸ್ತಿ ಪ್ರದಾನ

6.00ರಿಂದ ರಾಗರತ್ನ ಮಾಲಿಕೆ -16
ಶ್ರೀ ರಾಘವೇಂದ್ರ ಆಚಾರ್ಯ ಮಣಿಪಾಲ, ಶ್ರೀಮತಿ ಶ್ರುತಿ ಗುರುಪ್ರಸಾದ್, ಶ್ರೀಮತಿ ಗಾರ್ಗಿ ಶಬರಾಯ, ಕು.ಶ್ರಾವ್ಯ ಬಾಸ್ರಿ ಅವರಿಂದ ಭಾವಗಾನ ಸಿಂಚನ.
8.00: ಮಿತ್ರ ಭೋಜನ.

Advertisement. Scroll to continue reading.

ಆತಿಥ್ಯ ಮತ್ತು ಪ್ರಾಯೋಜಕರು: ಅನಂತಪುರ ಮನೆಯವರು.

ಕಾರ್ಯಕ್ರಮದ ವಿವರಗಳಿಗಾಗಿ ಸಂಪರ್ಕ: 9964140601, ಉಮಾಶಂಕರಿ, ಕಾರ್ಯದರ್ಶಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕ್ರೀಡೆ

1 ಚೀನಾ : ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟಲ್ಲಿ ಭಾರತಕ್ಕೆ ಮೊದಲ ಚಿನ್ನ ಬಂದಿದೆ. ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಏರ್ ರೈಫಲ್ ಶೂಟಿಂಗ್ ತಂಡ ಚಿನ್ನದ ಪದಕ ಗೆದ್ದಿದೆ. 10...

ಕರಾವಳಿ

0 ‍‌‌ಹಾವಂಜೆ : ಇಲ್ಲಿನ ಅಂಗಡಿಬೆಟ್ಟುವಿನ ಕಪ್ಪೆಟ್ಟು ಪ್ರಸಾದ್ ಶೆಟ್ಟಿ ಅವರ ಮನೆಯ ಕಂಪೌಂಡ್‌ಗೆ ತಾಗಿ ರಸ್ತೆಯ ಮಧ್ಯದಲ್ಲಿ ಹೊಂಡವೊಂದು ಕಳೆದ ಒಂದು ತಿಂಗಳ ಹಿಂದೆಯೇ ಕಂಡುಬಂದಿದ್ದರೂ ಪ್ರಮುಖ ರಸ್ತೆ ಯಾಗಿರುವುದರಿಂದ, ಸ್ಥಳೀಯ...

ಕರಾವಳಿ

0 ಬೆಳ್ತಂಗಡಿ: ಮನೆಯ ಸಮೀಪದಲ್ಲಿದ್ದ ಮರವನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ಮೈ ಮೇಲೆ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ...

ಕರಾವಳಿ

0 ಉಡುಪಿ : ಉಡುಪಿ ಜಿಲ್ಲೆಯಲ್ಲಿರುವ ವಿಕಲಚೇತನರು ಮತ್ತು ಹಿರಿಯ ನಾಗರೀಕರ ಕುರಿತಂತೆ ವ್ಯವಸ್ಥಿತವಾಗಿ ಸಮಗ್ರ ನಡೆಸಿ, ಅವರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಾಧನ ಸಲಕರಣಗಳನ್ನು ಅಲಿಂಕೋ ಮೂಲಕ ಸಂಪೂರ್ಣ ಉಚಿತವಾಗಿ ವಿತರಿಸಲಾಗುವುದು...