Connect with us

Hi, what are you looking for?

ರಾಜ್ಯ

ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ

2

ಕೊಡಗು : ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ ಆಗಿದೆ. ಅಕ್ಟೋಬರ್ 17ರಂದು ಮಧ್ಯರಾತ್ರಿ 1.27ಕ್ಕೆ ತಿರ್ಥೋದ್ಭವ ಆಗಲಿದೆ.

ಈ ಬಗ್ಗೆ ಭಾಗಮಂಡಲದ ತಲಕಾವೇರಿ ದೇವಾಲಯ ಸಮಿತಿಯಿಂದ ಮಾಹಿತಿ ನೀಡಲಾಗಿದೆ. ತಲಕಾವೇರಿಯ ಕಾವೇರಿ ಉಗಮ ಸ್ಥಾನದಲ್ಲಿ ಅಕ್ಟೋಬರ್ 17ರಂದು ಮಧ್ಯರಾತ್ರಿ 1.27ಕ್ಕೆ ಕರ್ಕಾಟಕ ಲಗ್ನದಲ್ಲಿ ತೀರ್ಥೋದ್ಭವ ಉಂಟಾಗಲಿದೆ ಎಂದು ಹೇಳಿದೆ.

ಕೊಡವರ ಕುಲದೇವತೆ ಕಾವೇರಿಯು, ಪ್ರತಿವರ್ಷವೂ ತುಲಾ ಸಂಕ್ರಮಣದಂದು (ಅಕ್ಟೋಬರ್ ತಿಂಗಳಿನಲ್ಲಿ) ಇಲ್ಲಿ ನೀರು ಬುಗ್ಗೆಗಳಾಗಿ ಕಾಣಿಸಿಕೊಳ್ಳುತ್ತಾಳೆ. ಇದನ್ನು ‘ತೀರ್ಥೋದ್ಭವ’ ಎಂದು ಹೇಳಲಾಗುತ್ತದೆ. ಈ ಕ್ಷಣಕ್ಕೆ ಸಾಕಷ್ಟು ಜನ ಸಾಕ್ಷಿಯಾಗುತ್ತಾರೆ. 

Advertisement. Scroll to continue reading.

ಎಲ್ಲರೂ ಬ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುವ ಕಾವೇರಿಯ ದರ್ಶನ ಪಡೆಯುತ್ತಾರೆ. ಇದು ಸಂಭ್ರಮದ ಕ್ಷಣ ಕೂಡಾ ಹೌದು. ಈ ಪವಿತ್ರ ದಿನದಂದು ಕೊಡಗಿನಲ್ಲಿ ಸಡಗರ ಮನೆ ಮಾಡಿರುತ್ತದೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : ಪ್ರತ್ಯೇಕ ಪ್ರಕರಣದಲ್ಲಿ ಆನ್‌ಲೈನ್ ಮೂಲಕ ಮೂವರಿಗೆ ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಲಾಭಾಂಶದ ಆಮಿಷ; ವಂಚನೆ : ಸೆಪ್ಟೆಂಬರ್ 2 ರಂದು ರೇಣುಕಾ ಎಂಬವರಿಗೆ ಟೆಲಿಗ್ರಾಮ್ ಆಪ್‌ನಲ್ಲಿ ಅಪರಿಚಿತ...

ರಾಷ್ಟ್ರೀಯ

1 ASIAN GAMES: ಮೊದಲನೇ ದಿನ ಭಾರತ ಇಲ್ಲಿವರೆಗೆ.. ವಾಲಿಬಾಲ್: ಪುರುಷರ ವಿಭಾಗದಲ್ಲಿ ಜಪಾನ್ ವಿರುದ್ಧ ಭಾರತಕ್ಕೆ 3-0 ಅಂತರದ ಸೋಲು. ಬಾಕ್ಸಿಂಗ್: ಮಹಿಳೆಯರ 54 ಕೆ.ಜಿ. ವಿಭಾಗದಲ್ಲಿ ಭಾರತದ ಪ್ರೀತಿಗೆ, ಜೋರ್ಡಾನ್‌ನ...

ರಾಜ್ಯ

2 ಬೆಂಗಳೂರು: ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ವೃದ್ಧಿಸಲು ಪ್ರಸಕ್ತ ಸಾಲಿನಿ೦ದಲೇ9 ಮತ್ತು 11 ನೇತರಗತಿ ವಿದ್ಯಾರ್ಥಿಗಳಿಗೂ ಪಬ್ಲಿಕ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿ ಆದೇಶ ಹೊರಡಿಸಿದೆ. ಈ ಶೈಕ್ಷಣಿಕ ವರ್ಷದಿಂದಲೇ ಕರ್ನಾಟಕ...

ಅಚ್ಚರಿ ಸುದ್ದಿ

2 ಬೆಂಗಳೂರು: ಗಣೇಶೋತ್ಸವ ಪೆಂಡಾಲ್‌ನಲ್ಲಿ ಚಂದ್ರಯಾನ-3 ಯಶಸ್ಸನ್ನು ಕೊಂಡಾಡುವ ಹಾಗೂ ಅದನ್ನು ರಿ ಕ್ರಿಯೇಟ್ ಮಾಡುವ ಮೂಲಕ ಗಮನ ಸೆಳೆದಿದೆ. ಈ ವೀಡಿಯೋ ವೈರಲ್ ಆಗಿದ್ದು ನೆಟ್ಟಿಗರನ್ನು ಮೂಕವಿಸ್ಮಿತರನ್ನಾಗಿಸುತ್ತಿದೆ. ಈಗಾಗಲೇ ವೈರಲ್ ಆಗಿರುವ...