Connect with us

Hi, what are you looking for?

Diksoochi News

Uncategorized

ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಮುಸ್ಲಿಂ ಕುಟುಂಬದಿಂದ ಚಂಡಿಕಾಯಾಗ

0

ಕುಂದಾಪುರ : ಕೊಲ್ಲೂರು ಶ್ರೀಮೂಕಾಂಬಿಕಾ ದೇವಿಯ ಸನ್ನಿಧಿಯಲ್ಲಿ ಬಳ್ಳಾರಿ ಕುಟುಂಬವೊಂದು ಚಂಡಿಕಾಯಾಗ ನಡೆಸಿದೆ. ಈ ಕುಟುಂಬ ಹಲವು ವರ್ಷಗಳಿಂದ ಮೂಕಾಂಬಿಕೆಯ ಸನ್ನಿಧಿಯಲ್ಲಿ ಚಂಡಿಕಾ ಯಾಗ ನಡೆಸುತ್ತಿರೋದು ವಿಶೇಷ. ಬಳ್ಳಾರಿಯ ಗುತ್ತಿಗೆದಾರ ಎಚ್. ಇಬ್ರಾಹಿಂ, ಸಾಜುದ್ದೀನ್ ಹಾಗೂ ಜರೀನಾರವರ ಕುಟುಂಬ  ಹಲವು ವರ್ಷಗಳಿಂದ ಕೊಲ್ಲೂರಿಗೆ ಆಗಮಿಸಿ ಮುಕಾಂಬಿಕೆಯ ದರ್ಶನ, ವಿಶೇಷ ಪೂಜೆ ಹಾಗೂ ಚಂಡಿಕಾ ಹೋಮ ನೆರವೇರಿಸುತ್ತಿದ್ದಾರೆ. ಈಗ ಈ ಕುಟುಂಬದ ಕಿರಿಯ ಪುತ್ರ ಮನ್ಸೂರ್ ಹಾಗೂ ಅವರ ಪತ್ನಿ, ಮಕ್ಕಳು ಕಳೆದ ಐದು ವರ್ಷಗಳಿಂದ ಚಂಡಿಕಾಯಾಗ ನಡೆಸುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!