ಶಿವಮೊಗ್ಗ : ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ರೋಗ ಲಕ್ಷಣವಿಲ್ಲದ ಬಂದ ಹಿನ್ನೆಲೆ, ಜಿಲ್ಲಾಧಿಕಾರಿಯವರು ಮನೆಯಲ್ಲಿಯೇ ಐಸೋಲೇಶನ್ ಗೆ ಒಳಗಾಗಿದ್ದಾರೆ.
ಕೊರೊನಾ ತುರ್ತು ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡಿದ್ದರು. ಪರಿಸ್ಥಿತಿ ನಿಭಾಯಿಸುವ ಕುರಿತು ಅಧಿಕಾರಿಗಳು ಸಭೆಯನ್ನೂ ನಡೆಸಿದ್ದರು. ಮೆಗ್ಗಾನ್ ಆಸ್ಪತ್ರೆಗೂ ಭೇಟಿ ನೀಡುತ್ತಿದ್ದರು. ಈ ನಡುವೆ ಅವರಿಗೆ ಸೋಂಕು ತಗುಲಿದ್ದು, ಮನೆಯಿಂದಲೇ ಕಾರ್ಯ ನಿರ್ವಹಿಸುತ್ತಿದ್ದಾರೆ.