Connect with us

Hi, what are you looking for?

Diksoochi News

Uncategorized

ಹಿರಿಯಡಕ : ಜೈಲು ಸೂಪರಿಂಟೆಂಡೆಂಟ್ ವಿರುದ್ಧ ಲಂಚದ ಆರೋಪ; ಉಪವಾಸ ಸತ್ಯಾಗ್ರಹ ನಡೆಸಿದ ಖೈದಿಗಳು

0

ಹಿರಿಯಡಕ : ಕಾಜಾರಗುತ್ತುವಿನಲ್ಲಿರುವ ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ಖೈದಿಗಳಿಗೆ ಸಿಗಬೇಕಾದ ಸವಲತ್ತು ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಖೈದಿಗಳು ಅನ್ನಾಹಾರ ಸೇವಿಸದೆ ಶುಕ್ರವಾರ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ. ಜೈಲು ಸೂಪರಿಂಟೆಂಡೆಂಟ್ ಶ್ರೀನಿವಾಸ ಗೌಡ ಹಾಗೂ ಇನ್ನೋರ್ವ ಸಿಬ್ಬಂದಿ ಕಟಾರಿ ಲಂಚ ಸ್ವೀಕರಿಸುತ್ತಾರೆ ಎಂದು ಖೈದಿಗಳು ಆರೋಪಿಸಿದ್ದಾರೆ. ಅಲ್ಲದೇ, ಖೈದಿಗಳಿಗೆ ಬರುವ ರೇಷನ್ ಜೈಲು ಸೂಪರಿಂಟೆಂಡೆಂಟ್ ಮನೆ ಸೇರುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕಳಪೆ ಮಟ್ಟದ ಆಹಾರ ನೀಡಲಾಗುತ್ತಿದೆ. ಶಾಸಕರು ಮತ್ತು ನ್ಯಾಯವಾದಿಗಳು ಜೈಲಿಗೆ ಬಂದು ಪರಿಶೀಲನೆ ನಡೆಸಬೇಕು ಎಂದು ಆಗ್ರಹಿಸಿದರು. ಶಾಸಕ ಲಾಲಾಜಿ ಮೆಂಡನ್ ಜೈಲಿಗೆ ಭೇಟಿ ನೀಡಿ, ಖೈದಿಗಳೊಂದಿಗೆ ಮಾತುಕತೆ ನಡೆಸಿದ್ದು, ಖೈದಿಗಳು ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!