Connect with us

Hi, what are you looking for?

Diksoochi News

Uncategorized

ಬೈಂದೂರು : ಪ್ರಕೃತಿ ವಿಕೋಪದಿಂದ ವಸತಿ ಕಳೆದುಕೊಂಡವರಿಗೆ ಸಹಾಯ ಧನ ವಿತರಿಸಿದ ಗೋವಿಂದ ಬಾಬು ಪೂಜಾರಿ

0

ವರದಿ : ಮಹೇಶ್

ಬೈಂದೂರು: ಯೋಜನಾನಗರದಲ್ಲಿ ಪ್ರಕೃತಿ ವಿಕೋಪಕ್ಕೆ ಮರಗಳು ಮನೆಗಳ ಮೇಲೆ ಉರುಳಿ ಧ್ವಂಸವಾಗಿರುವುದರಿಂದ ವಸತಿ ವ್ಯವಸ್ಥೆ ಇಲ್ಲದೆ ಕಂಗಾಲಾಗಿರುವ ಸ್ಥಳಕ್ಕೆ ಶ್ರೀವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಭೇಟಿ ನೀಡಿ ಸಹಾಯ ಹಸ್ತ ನೀಡಿದರು. ಪರಿಹಾರಕ್ಕಾಗಿ ಸಂತ್ರಸ್ತರೊಂದಿಗೆ ಕೈಜೋಡಿಸುತ್ತೇನೆ ಎಂದು ಭರವಸೆ ನೀಡಿ, ಸಂತ್ರಸ್ತ ಕುಟುಂಬಕ್ಕೆ ಸಮಾಧಾನದ ಮಾತಿನೊಂದಿಗೆ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಸಮಾಜ ಸೇವಕ ಪ್ರಸಾದ್ ಬೈಂದೂರು, ಯಡ್ತರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಗಣೇಶ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!