Connect with us

Hi, what are you looking for?

Diksoochi News
Rain fall on the ground in rains season.

ರಾಜ್ಯ

ಜೂ.3 ರ ವರೆಗೆ ಭಾರಿ ಮಳೆ: 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

0

ಬೆಂಗಳೂರು : ರಾಜ್ಯದಲ್ಲಿ ಜೂ.3 ರ ವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನೈರುತ್ಯ ಮುಂಗಾರು ಜೂ.3 ರ ಸುಮಾರಿಗೆ ಕೇರಳ ಕರಾವಳಿಯನ್ನು ಪ್ರವೇಶಿಸುವ ಸಾಧ್ಯತೆ ಇದೆ. ರಾಜ್ಯಕ್ಕೆ ಜೂ.5 ರಂದು ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಯೆಲ್ಲೋ ಅಲರ್ಟ್

ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹಲವೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಮಂಗಳೂರು : ನಾಲ್ಕೂವರೆ ತಿಂಗಳ ಹಸುಗೂಸನ್ನು ಸಾಯಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಗುಜ್ಜರಕೆರೆಯಲ್ಲಿ ನಡೆದಿದೆ. ನಾಲ್ಕೂವರೆ ತಿಂಗಳ ಮಗು ಅಬ್ದುಲ್ಲಾ ಹೂದ್ ಮತ್ತು ತಾಯಿ ಫಾತಿಮಾ ರುಕಿಯಾ(23) ಮೃತಪಟ್ಟವರು....

ರಾಷ್ಟ್ರೀಯ

1 ಲಕ್ನೋ: ಸರ್ಕಾರಿ ಶಾಲೆ ಶಿಕ್ಷಕ ಹಾಗೂ ಅವರ ಮಗ ತಾವು ಮನೆಯಲ್ಲಿ ಸಾಕಿದ್ದ ಬೆಕ್ಕು ಕಚ್ಚಿದ ಪರಿಣಾಮ ಸಾವಿಗೀಡಾದ ಘಟನೆ ನಡೆದಿದೆ. ಉತ್ತರಪ್ರದೇಶದ ಖಾನ್‌ಪುರ್‌ ದೆಹತ್ ಜಿಲ್ಲೆಯ ಅಕ್ಬರ್‌ಪುರ ನಗರದಲ್ಲಿ ಈ...

ಜ್ಯೋತಿಷ್ಯ

1 ದಿನಾಂಕ : ೦೪-೧೨-೨೩, ವಾರ: ಭಾನುವಾರ, ನಕ್ಷತ್ರ : ಆಶ್ಲೇಷಾ, ತಿಥಿ : ಷಷ್ಠಿ ವಿವಾಹೇತರ ಸಂಬಂಧಗಳಿಂದ ಅಂತರ ಕಾಯ್ದುಕೊಳ್ಳಬೇಕು. ನೀವು ಸಂಬಂಧಿಕರನ್ನು ಹೆಚ್ಚು ನಂಬಬಾರದು. ನಿಮ್ಮ ಆರೋಗ್ಯದ ಬಗ್ಗೆ ಸ್ವಲ್ಪ...

ರಾಷ್ಟ್ರೀಯ

2 ಚೆನ್ನೈ : ಚೆನ್ನೈನಿಂದ ಕೊಯಮತ್ತೂರು ಕಡೆಗೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿ 20 ಮಂದಿ ಗಾಯಗೊಂಡಿದ್ದು, ಒಬ್ಬ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಕನ್ಯಾಕುಮಾರಿ ನಿವಾಸಿ ಮಣಿಕಂದನ್ ಎಂದು ಗುರುತಿಸಲಾಗಿದೆ. 45...

ರಾಷ್ಟ್ರೀಯ

0 ಛತ್ತೀಸ್‌ಗಢ : ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಇದು ಅಚ್ಚರಿಯ ಗೆಲುವಾಗಿದ್ದರೆ, ಮತ್ತೊಂದೆಡೆ ಸೇಡಿನ ಗೆಲುವೊಂದು ಈ ಕ್ಷೇತ್ರದಲ್ಲಿ ಹುಬ್ಬೇರಿಸುವಂತೆ ಮಾಡಿದೆ. ತನ್ನ ಮಗನ ಸಾವಿನ ವಿರುದ್ಧ ಸೇಡು...

error: Content is protected !!