Connect with us

Hi, what are you looking for?

ಕರಾವಳಿ

ಬ್ರಹ್ಮಾವರ : ಕಾರ್ಪೋರೇಶನ್ ಬ್ಯಾಂಕ್ ಎಂಪ್ಲಾಯಿಸ್ ಯೂನಿಯನ್ ವತಿಯಿಂದ ವಿಕಲಚೇತನರಿಗೆ ಕಿಟ್ ವಿತರಣೆ

0

ಬ್ರಹ್ಮಾವರ : ಕೊರೋನ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಾರಕೂರು ಪರಿಸರದಲ್ಲಿ ಸಂಕಷ್ಟದಲ್ಲಿರುವ 70 ವಿಕಲಚೇತನರನ್ನು ಗುರುತಿಸಿ ಕಾರ್ಪೋರೇಶನ್ ಬ್ಯಾಂಕ್ ಎಂಪ್ಲಾಯಿಸ್ ಯೂನಿಯನ್ ವತಿಯಿಂದ ದಿನ ಬಳಕೆಯ ಆಹಾರ ಸಾಮಗ್ರಿಗಳನ್ನು ಬಾರಕೂರು ಗ್ರಾಮ ಪಂಚಾಯತಿಯಲ್ಲಿ ಶುಕ್ರವಾರ ಗ್ರಾಮ ಪಂಚಾಯತಿ ಅಧ್ಯಕ್ಷ ಬಾರಕೂರು ಶಾಂತಾರಾಮ ಶೆಟ್ಟಿ ವಿತರಿಸಿದರು.


ಬಳಿಕ ಮಾತನಾಡಿದ ಅವರು, ಬಹತೇಕ ಜನರು ಸಂಕಷ್ಟದಲ್ಲಿರುವಾಗ ವಿಕಲಚೇತನರನ್ನು ಗುರುತಿಸಿ ಅವರಿಗೆ ನೀಡಲಾದ ಆಹಾರದ ಕಿಟ್ ವಿತರಣೆ ಕಾರ್ಯ ಮಾದರಿಯಾಗಿದೆ. ವೈದ್ಯರ ಶಿಪಾರಸ್ಸಿನ ಮೇಲೆ ಸರಕಾರ ವಿಕಲಚೇತನರೆಂದು ಗುರುತಿಸಿದೆ. ಆದರೆ ಇನ್ನಿತರ ಕಡೆಯಲ್ಲಿ ಆಹಾರದ ಕಿಟ್ ವಿತರಿಸುವಾಗ ಬಡವರನ್ನು ಗುರುತಿಸುವುದು ಕಷ್ಟವಾಗಿ ನೈಜ ಬಡವರಿಗೆ ಸಿಗದಿರುವಂತಾಗಿದೆ ಎಂದರು.


ಸಂಘದ ಉಪಾಧ್ಯಕ್ಷ ಕಾಮ್ರೆಡ್ ರಘುರಾಮ ಕೃಷ್ಣ ಬಲ್ಲಾಳ್, ಕಾರ್ಯದರ್ಶಿ ಹೇರಾಲ್ಡ್ ಡಿ’ಸೋಜ, ನಾಗೇಶ್ ನಾಯಕ್ ಗ್ರಾಮಪಂಚಾಯತಿ ಅಭಿವೃದ್ಧಿ ಅಧಿಕಾರಿ ವಂದನಾ, ಮಾಜಿ ಗ್ರಾಮಪಂಚಾಯತಿ ಅಧ್ಯಕ್ಷೆ ಶೈಲಾ ಡಿ’ಸೋಜ, ಮನೋಜ್ ಕುಮಾರ್, ರಮೇಶ್ ಇನ್ನಿತರರು ಉಪಸ್ಥಿತರಿದ್ದರು

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!