Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಇಂದು ಸಂಜೆಯಿಂದ ವೀಕೆಂಡ್ ಕರ್ಫ್ಯೂ; ಏನಿರಲಿದೆ? ಏನಿಲ್ಲ?

0

ಉಡುಪಿ : ಕೋವಿಡ್ ಸೋಂಕು ನಿಯಂತ್ರಿಸುವ ಸಲುವಾಗಿ ಸರ್ಕಾರ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ. ಅದರಲ್ಲಿ ವೀಕೆಂಡ್ ಕರ್ಫ್ಯೂ ಕೂಡಾ ಒಂದು. ಈ ಬಗ್ಗೆ ಉಡುಪಿ ಡಿಸಿ ಜಿ.ಜಗದೀಶ್ ಮಾಹಿತಿ ನೀಡಿದ್ದು, ಶುಕ್ರವಾರ ಸಂಜೆ ಏಳರಿಂದ ಸೋಮವಾರ ಬೆಳಿಗ್ಗೆ 5 ಗಂಟೆಯ ವರೆಗೆ ಜಾರಿಯಲ್ಲಿರುತ್ತದೆ. ಕೆಲವೊಂದು ಚಟುವಟಿಕೆಗಳಿಗೆ ಮಾತ್ರ ಅವಕಾಶ ಇರಲಿದೆ. ಉಲ್ಲಂಘಿಸಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಏನಿರಲಿದೆ? ಏನಿಲ್ಲ?

ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಅವಕಾಶ.
ಹೋಂ ಡೆಲಿವರಿ, ಹೊಟೇಲ್ ಪಾರ್ಸೆಲ್ ಅವಕಾಶ.
ರೋಗಿಗಳಿಗೆ, ಪರಿಚಾರಕರಿಗೆ ಅವಕಾಶ.
ದೂರವಾಣಿ ಸೇವೆ, ಇಂಟರ್ನೆಟ್ ಸಂಸ್ಥೆಗಳಿಗೆ ಓಡಾಡಲು ಅವಕಾಶ.
ಅಗತ್ಯ ವಸ್ತುಗಳ ಸರಬರಾಜಿಗೆ ಅವಕಾಶ.
ದೂರದೂರಿನಿಂದ ರೈಲು, ವಿಮಾನದ ಮೂಲಕ ಬಂದವರಿಗೆ ಮನೆಗೆ ಹೋಗಲು ಅವಕಾಶ.
ಪೂರ್ವ ನಿಗದಿಯಾದ ಮದುವೆಗಳಿಗೆ, 40 ಮಂದಿಗೆ ಅವಕಾಶ.
ಅಂತ್ಯಸಂಸ್ಕಾರಕ್ಕೆ 5 ಮಂದಿಗೆ ಅವಕಾಶ.
ಇದರ ಹೊರತಾಗಿ ಮತ್ತೆಲ್ಲಾ ಚಟುವಟಿಗೆಗಳಿಗೆ ಅವಕಾಶವಿಲ್ಲ.
ಈಗಾಗಲೇ ಅವಕಾಶ ಕೊಟ್ಟಿರುವ ಫ್ಯಾಕ್ಟರಿಗಳೂ ಎರಡು ದಿನ ಬಂದ್.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಅಂತಾರಾಷ್ಟ್ರೀಯ

0 ನವದೆಹಲಿ : ಫೇಸ್ ಬುಕ್ ಗೆಳೆಯನಿಗಾಗಿ ಪಾಕಿಸ್ತಾನಕ್ಕೆ ಹೋಗಿ ವಿವಾಹವಾಗಿದ್ದ ಅಂಜು ಇದೀಗ ಭಾರತಕ್ಕೆ ಮರಳಿದ್ದಾರೆ. ಖೈಬರ್ ಪಖ್ತುಂಖ್ವಾದಲ್ಲಿ ತನ್ನ ಪತಿ ಪಾಕಿಸ್ತಾನದ ಪ್ರಜೆ ನಸ್ರುಲ್ಲಾ ಅವರೊಂದಿಗೆ ವಾಸಿಸುತ್ತಿರುವ 34 ವರ್ಷದ...

ಜ್ಯೋತಿಷ್ಯ

0 ದಿನಾಂಕ : ೩೦-೧೧-೨೩, ವಾರ : ಗುರುವಾರ, ತಿಥಿ: ತದಿಗೆ, ನಕ್ಷತ್ರ: ಆರಿದ್ರಾ ನೀವು ಇತರರಿಗೆ ಸಹಾಯ ಮಾಡಿ ಮೆಚ್ಚುಗೆ ಪಡೆಯುತ್ತೀರಿ. ವ್ಯಾಪಾರದಲ್ಲಿ ಹೊಸ ಪಾಲುದಾರರನ್ನು ಸಿಗುತ್ತಾರೆ. ಆದಾಯದ ಮೂಲಗಳು ಹೆಚ್ಚಾಗಬಹುದು....

ಸಿನಿಮಾ

1 ಬಿಗ್ ಬಾಸ್ ಸೀಸನ್ 10ನಲ್ಲಿಜಗಳ, ಪರಸ್ಪರ ಕಿತ್ತಾಟ ಕಂಡುಬರುತ್ತಿದೆ. ಈ ಬಾರಿ ವಿನಯ್ ಹಾಗೂ ಸ್ನೇಹಿತ್ ಸಂಗಡ ಬಿಟ್ಟು ನಮ್ರತಾ ಗೌಡ ಡ್ರೋನ್ ಪ್ರತಾಪ್ ತಂಡ ಸೇರಿದ್ದರು. ಆದರೆ, ಕ್ಯಾಪ್ಟನ್ ಟಾಸ್ಕ್‍ನಲ್ಲಿ...

ರಾಜ್ಯ

2 ಬೆಂಗಳೂರು: ಯಾವುದನ್ನೂ ಉಚಿತವಾಗಿ ನೀಡಬಾರದು. ಸರ್ಕಾರದಿಂದ ಒದಗಿಸುವ ಸೇವೆಗಳು ಮತ್ತು ಸಬ್ಸಿಡಿಗಳಿಗೆ ಖಂಡಿತಾ ನನ್ನ ವಿರೋಧವಿಲ್ಲ, ಆದರೆ ಅದನ್ನು ಉಚಿತವಾಗಿ ಪಡೆದುಕೊಂಡವರು ಸಮಾಜಕ್ಕೆ ಉಪಕಾರವಾಗುವಂತೆ ಕೆಲಸ ಮಾಡಿ ಹಿಂತಿರುಗಿ ಕೊಡಬೇಕು. ಆಗ...

ಜ್ಯೋತಿಷ್ಯ

0 ದಿನಾಂಕ : ೨೯-೧೧-೨೩, ವಾರ : ಬುಧವಾರ, ತಿಥಿ: ಬಿದಿಗೆ, ನಕ್ಷತ್ರ: ಮೃಗಶಿರಾ ನೀವು ಇಂದು ನಿಮ್ಮ ಸಂಗಾತಿಗೆ ಕೆಲವು ಉಡುಗೊರೆಗಳನ್ನು ನೀಡಬಹುದು. ವ್ಯಾಪಾರದಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಹಣ ಬರಲಿದೆ. ಸಹೋದರ...

error: Content is protected !!