Connect with us

Hi, what are you looking for?

Diksoochi News

ಕರಾವಳಿ

ಬೈಂದೂರು : ಮುಂಗಾರುಮಳೆಯ ಅಬ್ಬರ; ತಗ್ಗರ್ಸೆಯಲ್ಲಿ ಮನೆಗೆ ಮರ ಬಿದ್ದು ಹಾನಿ

0

ವರದಿ : ರವೀಂದ್ರ.ಟಿ.

ಬೈಂದೂರು : ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಗಾಳಿ ಮಳೆಗೆ ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ನೆಲ್ಯಾಡಿಯ ಅರಳಿಕಟ್ಟೆಮನೆ ಸುಶೀಲ ಶೆಡ್ತಿ ಎಂಬುವವರ ಮನೆಯ ಮೇಲೆ ಮಾವಿನ ಮರ ಬಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ. ಈ ವೇಳೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಮನೆಯೊಳಗಿದ್ದವರಿಗೆ ಆಗುತ್ತಿದ್ದ ಅನಾಹುತ ತಪ್ಪಿಸಿದರು.

ಸ್ಥಳಕ್ಕೆ ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮಿ ಭೇಟಿ ನೀಡಿ ಕುಟುಂಬಕ್ಕೆ ಪರಿಹಾರದ ಭರವಸೆ ನೀಡಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!