Connect with us

Hi, what are you looking for?

ಜ್ಯೋತಿಷ್ಯ

ಇಂದಿನ ಭವಿಷ್ಯ

0

ಜಿ.ವಿ.ಭಟ್, ನಡುಭಾಗ

೨೮-೬-೨೧, ಸೋಮವಾರ, ಚೌತಿ

ಲಾಭದಾಯಕ. ಉತ್ತಮ ದಿನ. ಗುರುಪೂಜೆ ಮಾಡಿ.

Advertisement. Scroll to continue reading.

ಕೆಲಸದಲ್ಲಿ ಹಿನ್ನಡೆ. ಚಿಂತೆ. ಗಣೇಶ ಸ್ತವ ಮಾಡಿ.

ಧರ್ಮಕಾರ್ಯದಲ್ಲಿ ಹಿಂದೇಟು. ಮನೋನಿಗ್ರಹ ಅಗತ್ಯ. ಗೋಪಾಲಕೃಷ್ಣನ ಪೂಜಿಸಿ.

ಅನಾರೋಗ್ಯ. ವಿಶ್ರಾಂತಿ ಅಗತ್ಯ. ಧನ್ವಂತರಿ ಜಪಿಸಿ.

ವಿವಾಹ ಕಾರ್ಯಕ್ಕೆ ವಿಘ್ನ. ಮನೆಯಲ್ಲಿ ಅಶಾಂತಿ. ಗಣಪತಿಯ ನೆನೆಯಿರಿ.

Advertisement. Scroll to continue reading.

ವೈರಿಗಳ ಉಪಟಳ. ಕಿರಿ ಕಿರಿ ಅನುಭವಿಸುವಿರಿ. ಹನುಮನ ನೆನೆಯಿರಿ.

ತಾಯಿಗೆ ಅನಾರೋಗ್ಯ. ನೆಮ್ಮದಿ ಭಂಗ. ಗುರುಪೂಜೆ ಮಾಡಿ.

ಮನೆಯಲ್ಲಿ ಹಿರಿಯರ ಜೊತೆ ಮಾತು. ತಾಳ್ಮೆ ವಹಿಸಿ. ನಾಗಾರಾಧನೆ ಮಾಡಿ.

ಸಹೋದರರೊಂದಿಗೆ ಕಾಲಹರಣ. ನೆಮ್ಮದಿ. ದುರ್ಗೆಯ ನೆನೆಯಿರಿ.

Advertisement. Scroll to continue reading.

ಹಣದ ವ್ಯಯ. ಅನಾವಶ್ಯಕ ಖರ್ಚಿಗೆ ಕಡಿವಾಣ ಹಾಕುವುದು ಒಳಿತು. ದೇವಿಯ ನೆನೆಯಿರಿ.

ಮನೆ ಬದಲಾವಣೆ. ಗೊಂದಲ. ಗುರುಸ್ತವ ಮಾಡಿ.

ಕಳೆದುಕೊಳ್ಳುವ ದಿನ. ಚಿಂತೆ. ರಾಮನ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

2 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!