Connect with us

Hi, what are you looking for?

Diksoochi News

ಕರಾವಳಿ

ಬೆಳ್ವೆಯಲ್ಲಿ ಬೈಕಿಗೆ ಪಿಕ್ ಅಪ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು .

0

ಹೆಬ್ರಿ : ಹೆಬ್ರಿ ತಾಲೂಕಿನ ಬೆಳ್ವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾರಿಕಟ್ಟೆ ಕ್ರಾಸ್ ಬಳಿ .ಪೆಟ್ರೋಲ್ ಪಂಪ್ ಎದುರುಗಡೆ ಇಂದು ಮುಂಜಾನೆ ಬೈಕ್ ಹಾಗೂ ಪಿಕಪ್ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಹೆಂಗವಳ್ಳಿ ನಿವಾಸಿ ಲಕ್ಷ್ಮಣ್ ನಾಯ್ಕ ಮೃತಪಟ್ಟ ದುರ್ದೈವಿ .
ಇವರು ಎಂದಿನಂತೆ ಅಲ್ಬಾಡಿ ಯ ಚಕ್ಕುಲಿ ಫ್ಯಾಕ್ಟರಿಗೆ ಕೆಲಸಕ್ಕೆ ತನ್ನ ಬೈಕಿನಲ್ಲಿ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ .ಅಪಘಾತ ನಡೆದ ಕೂಡಲೇ ಪಿಕಪ್ ವಾಹನದ ಚಾಲಕ ವಾಹನವನ್ನು ಶಂಕರನಾರಾಯಣ ಪೊಲೀಸ್ ಸ್ಟೇಷನ್ನಿಗೆ ತಂದು ಒಪ್ಪಿಸಿ. ಪೊಲೀಸರಿಗೆ ಮಾಹಿತಿ ನೀಡಿದ್ದು . ಶಂಕರನಾರಾಯಣ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ .

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಮಂಗಳೂರು: ಲೋಕಸಭೆ ಚುನಾವಣೆ 2024 ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಮಂಗಳೂರಿನಲ್ಲಿ ಬೃಹತ್‌ ರೋಡ್‌ ಶೋ ಕೈಗೊಂಡರು.ರೋಡ್ ಶೋ ಗೂ ಮೊದಲು ನಾರಾಯಣ ಗುರು ವೃತ್ತದಲ್ಲಿ ನಾರಾಯಣ...

ಸಿನಿಮಾ

0 ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ವಿಧಿವಶರಾಗಿದ್ದಾರೆ.  ಅವರಿಗೆ 81 ವರ್ಷ ವಯಸ್ಸಾಗಿತ್ತು. ದ್ವಾರಕೀಶ್ ಅವರಿಗೆ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಬೆಳಗಿನ ಜಾವ ಹೃದಯಾಘಾತದಿಂದ ಅವರು...

error: Content is protected !!