Connect with us

Hi, what are you looking for?

ಕರಾವಳಿ

ಉಡುಪಿ : ಬೇರೆ ಇಲಾಖೆಯ ಅಧಿಕಾರಿಗಳನ್ನು ತಹಶೀಲ್ದಾರ್ ಹುದ್ದೆಗೆ ನೇಮಕಕ್ಕೆ ವಿರೋಧ; ಡಿಸಿಗೆ ಮನವಿ

0

ವರದಿ : ಬಿ.ಎಸ್.ಆಚಾರ್ಯ

ಉಡುಪಿ : ನಾನಾ ಇಲಾಖೆಯ ಅಧಿಕಾರಿಗಳನ್ನು ಮಾತೃ ಇಲಾಖೆಯಾದ ಕಂದಾಯ ಇಲಾಖೆಯ ತಹಶೀಲ್ದಾರ್ ಹುದ್ದೆಗೆ ನೇಮಕ ಮಾಡಿರುವುದನ್ನು ವಿರೋಧಿಸಿ ಕಂದಾಯ ಇಲಾಖಾ ನೌಕರರ ಸಂಘ ಉಡುಪಿ ಜಿಲ್ಲಾ ಶಾಖೆ ಹಾಗೂ ಕಂದಾಯ ಇಲಾಖೆ, ಗ್ರಾಮ ಲೆಕ್ಕಾಧಿಕಾರಿಯವರ ಸಂಘ ಉಡುಪಿ ಜಿಲ್ಲಾ ಶಾಖೆಯ ಪದಾಧಿಕಾರಿಗಳು ರಾಜ್ಯಮುಖ್ಯ ಕಾರ್ಯದರ್ಶಿ ಅವರಿಗೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ರವರ ಮೂಲಕ ಬುಧವಾರ ಮನವಿ ನೀಡಿದರು.

ಮುಂದಿನ ದಿನಗಳಲ್ಲಿ ಬೇರೆ ಇಲಾಖೆಯ ಅಧಿಕಾರಿಗಳನ್ನು ಮಾತೃ ಇಲಾಖೆಯ ತಹಶೀಲ್ದಾರ್ ಹುದ್ದೆಗೆ ನೇಮಿಸಬಾರದು ಎಂದು ಮನವಿ ಮಾಡಲಾಯಿತು. ಸಂಘಟನೆಯ ಉಡುಪಿ ಜಿಲ್ಲೆಯ ಪದಾಧಿಕಾರಿಗಳು ನಿಯೋಗದಲ್ಲಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!