Connect with us

Hi, what are you looking for?

ಕ್ರೀಡೆ

ಕೊರೋನಾ ಎಫೆಕ್ಟ್ ; ಇಂಡಿಯಾ – ಶ್ರೀಲಂಕಾ ಸರಣಿ ಮುಂದೂಡಿಕೆ

0

ಟೀಮ್ ಇಂಡಿಯಾದ ಶ್ರೀಲಂಕಾ ಪ್ರವಾಸದ ಮೇಲೆ ಕೊರೊನಾ ತನ್ನ ಪರಿಣಾಮ ಬೀರಿದೆ. ಶ್ರೀಲಂಕಾ ತಂಡವು ಇಂಗ್ಲೆಂಡ್‌ನಿಂದ ಹಿಂದಿರುಗಿದ್ದಾಗ ಲಂಕಾ ಶಿಬಿರದಲ್ಲಿ ಕೊರೊನಾ ಪ್ರಕರಣಗಳು ಕಂಡುಬಂದ ಹಿನ್ನಲೆಯಲ್ಲಿ ಪ್ರವಾಸದ ವೇಳಾಪಟ್ಟಿಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ಭಾರತ ಹಾಗೂ ಶ್ರೀಲಂಕಾ ನಡುವಿನ ಸರಣಿಯ ಪ್ರಾರಂಭವನ್ನು 5 ದಿನಗಳು ಕಾಲ ಮುಂದೂಡಲಾಗಿದೆ. ಈ ಮಾಹಿತಿಯನ್ನು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜೇ ಶಾ ನೀಡಿದ್ದಾರೆ.

ಲಂಕಾ ಬ್ಯಾಟಿಂಗ್ ತರಬೇತುದಾರ ಗ್ರಾಂಟ್ ಫ್ಲವರ್ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಶ್ರೀಲಂಕಾ ತಂಡದ ಶಿಬಿರದಲ್ಲಿಯು ಕೂಡ ಕೊರೊನಾ ವೈರಸ್ ಕಂಡು ಬಂದಿರುವುದರಿಂದ ಸರಣಿಯನ್ನು 5 ದಿನಗಳವರೆಗೆ ವಿಸ್ತರಿಸಲಾಗಿದೆ.


ಹಳೆ ವೇಳಾಪಟ್ಟಿ ಪ್ರಕಾರ ಪಂದ್ಯಗಳನ್ನು ಈ ಮೊದಲು ಜುಲೈ 13, ಜುಲೈ 16 ಮತ್ತು ಜುಲೈ 18 ರಂದು ಆಡಲು ನಿರ್ಧರಿಸಲಾಗಿತ್ತಾದರೂ ಪಂದ್ಯಗಳನ್ನು ಜುಲೈ 18, 20 ಮತ್ತು 23 ರಂದು ಆಡಲಾಗುವುದು. ಜುಲೈ 21 ರಿಂದ 25 ರವರೆಗೆ ನಡೆಯಬೇಕಿದ್ದ ಟಿ 20 ಸರಣಿಯು ಜುಲೈ 25 ಮತ್ತು 29 ರ ನಡುವೆ ನಡೆಯಲಿದೆ. ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಈ ಎಲ್ಲಾ ಪಂದ್ಯಗಳು ನಡೆಯಲಿವೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

2 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!