Connect with us

Hi, what are you looking for?

Diksoochi News

ರಾಷ್ಟ್ರೀಯ

ರಾಜಕೀಯಕ್ಕೆ ಗುಡ್ ಬೈ ಹೇಳಿದ ಸೂಪರ್ ಸ್ಟಾರ್ ರಜನಿಕಾಂತ್

0

ಸೂಪರ್ ಸ್ಟಾರ್ ರಜನಿಕಾಂತ್ ಅವರು ರಾಜಕೀಯಕ್ಕೆ ಅಧಿಕೃತವಾಗಿ ಗುಡ್ ಬೈ ಹೇಳಿದ್ದು, ರಾಜಕೀಯ ಪಕ್ಷ ಬರ್ಕಾಸ್ತುಗೊಳಿಸುವುದಾಗಿ ತಿಳಿಸಿದ್ದಾರೆ.

ಕಳೆದ ವರ್ಷ ಆರೋಗ್ಯ ಸಮಸ್ಯೆಯಿಂದ ರಾಜಕೀಯದಿಂದ ಹೊರಗುಳಿದಿದ್ದ ರಜನೀಕಾಂತ್ ಅವರು, ಭವಿಷ್ಯದಲ್ಲಿ ರಾಜಕೀಯ ಪ್ರವೇಶ ಮಾಡಬೇಕೇ ಬೇಡವೇ ಎಂಬ ಬಗ್ಗೆ ರಜನಿ ಮಕ್ಕಳ್ ಮಂದ್ರಾಮ್ (ಆರ್ ಎಂಎಂ) ಪದಾಧಿಕಾರಿಗಳೊಂದಿಗೆ ಸಮಾಲೋಚಿಸಿ ಬಳಿಕ ರಾಜಕೀಯ ರಂಗ ವಿದಾಯ ಹೇಳಿದ್ದಾರೆ.

ತಮ್ಮ ಪಕ್ಷ ರಜನಿ ಮಕ್ಕಳ್ ಮನ್ರಂ ಪಕ್ಷದ ನಿರ್ವಾಹಕರ ಜೊತೆಗೆ ಸಭೆ ನಡೆಸಿ ಬಳಿಕ ವಿದಾಯದ ನಿರ್ಧಾರವನ್ನೂ ಪ್ರಕಟಿಸಿದ ರಜನಿಕಾಂತ್ ಕೇವಲ ತಮ್ಮ ಅಭಿಮಾನಿಗಳ ಸಂಘ ಮಾತ್ರ ಉಳಿಸಿಕೊಳ್ಳುವುದಾಗಿ ಹೇಳಿದ್ದರೆ.

Advertisement. Scroll to continue reading.

‘ಕೋವಿಡ್, ಚುನಾವಣೆಗಳು ಮತ್ತು ಚಿತ್ರೀಕರಣ ಮತ್ತು ಯುಎಸ್ ನಲ್ಲಿ ವೈದ್ಯಕೀಯ ತಪಾಸಣೆಯಿಂದಾಗಿ ನಾನು ಈ ಮೊದಲು ಕಾರ್ಯಕರ್ತರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರು ರಾಜಕೀಯಕ್ಕೆ ಸಂಪೂರ್ಣ ವಿದಾಯ ಹೇಳಿದ್ದಾರೆ .

Click to comment

Leave a Reply

Your email address will not be published. Required fields are marked *

You May Also Like

ಸಿನಿಮಾ

0 ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ವಿಧಿವಶರಾಗಿದ್ದಾರೆ.  ಅವರಿಗೆ 81 ವರ್ಷ ವಯಸ್ಸಾಗಿತ್ತು. ದ್ವಾರಕೀಶ್ ಅವರಿಗೆ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಬೆಳಗಿನ ಜಾವ ಹೃದಯಾಘಾತದಿಂದ ಅವರು...

ರಾಷ್ಟ್ರೀಯ

0 ಅಯೋಧ್ಯೆ :  ಈ ಬಾರಿಯ ರಾಮನವಮಿ ಬಹಳ ವಿಶೇಷ. ಯಾಕೆಂದರೆ, ಇದೇ ಮೊದಲ ಬಾರಿಗೆ ಬಾಲರಾಮನ ಮೂರ್ತಿಯ ಹಣೆಯ ಮೇಲೆ ಸೂರ್ಯ ತಿಲಕವನ್ನು ಇಡಲಾಗುತ್ತದೆ. ಹಾಗಾಗಿ ಇಡೀ ಅಯೋಧ್ಯೆ ರಾಮನವಮಿ ಸಂಭ್ರಮ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ಸಿನಿಮಾ

0 ಮುಂಬೈ: ಸೋಷಿಯಲ್ ಮೀಡಿಯಾ ಲೋಕದಿಂದ ದುಃಖದ ಸುದ್ದಿಯೊಂದು ಬಂದಿದೆ. ಜನಪ್ರಿಯ ಯೂಟ್ಯೂಬರ್ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಿದ್ದವಾಗಿದ್ದ ಅಬ್ರದೀಪ್ ಸಹಾ ಅಲಿಯಾಸ್ ಆಂಗ್ರಿ ರಾಂಟ್‌ಮ್ಯಾನ್ 27 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಯೂಟ್ಯೂಬರ್ ಏಪ್ರಿಲ್...

ರಾಷ್ಟ್ರೀಯ

0 ಅಯೋಧ್ಯೆ: ಪ್ರಭು ಶ್ರೀರಾಮನ ಹಣೆಯ ಮೇಲೆ ವೈಭವನದ ಸೂರ್ಯತಿಲಕ ಇಡಲಾಗಿದೆ. ಈ ದೃಶ್ಯವನ್ನು ರಾಷ್ಟ್ರೀಯ ವಾಹಿನಿಯಲ್ಲಿ ಪ್ರಸಾರ ಮಾಡಲಾಗಿದೆ. ರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ ಆಕರ್ಷಕವಾಗಿ ಕಂಡಿದೆ. ಇದೇ...

error: Content is protected !!