Connect with us

Hi, what are you looking for?

Diksoochi News

ಕರಾವಳಿ

ಕಾಪು ಕೊಪ್ಪಲಂಗಡಿ ಬಳಿ ಗಾಂಜಾ ಸೇವನೆ ಪ್ರಕರಣ; ಯುವಕರಿಬ್ಬರು ಪೊಲೀಸರ ವಶಕ್ಕೆ

0

ಕಾಪು: ತಾಲೂಕಿನ ಕೊಪ್ಪಲಂಗಡಿ ಬಳಿ ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಯುವಕರನ್ನು ಕಾಪು ಪೊಲೀಸರು ವಶಕ್ಕೆ ಪಡೆದಿದ್ದು, ಶುಕ್ರವಾರ ಅವರನ್ನು ವೈದ್ಯಕೀಯ ಪರಿಕ್ಷೆಗೆ ಒಳ ಪಡಿಸಿದಾಗ ಅವರು ಅಮಲು ಪದಾರ್ಥ ಮಾಡಿರುವುದು ಖಚಿತ ಪಟ್ಟಿದೆ.

ಅನಿಕೇತ್(26), ಸೌರಬ್(27) ಎಂಬವರನ್ನು ಪೊಲೀಸರು ವಶದಲ್ಲಿರುವವರಾಗಿದ್ದು,ಕಾಪು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಘವೇಂದ್ರ. ಸಿ ಅವರು ಶುಕ್ರವಾರ ಇತರ ಸಿಬ್ಬಂದಿ ಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಯುವಕರಿಬ್ಬರು ಅಮಲಿನಲ್ಲಿದ್ದ ಬಗ್ಗೆ ಅನುಮಾನ ಗೊಂಡು, ಅನಿಕೇತ್‌ನನ್ನು ಪಾಂಗಾಳ ಗ್ರಾಮದ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯ ಸಮೀಪ ಹಾಗೂ ಸೌರಬ್‌ನನ್ನು ಕಾಪು ತಾಲೂಕು ಕೊಪ್ಪಲಂಗಡಿ ಸಮೀಪ ವಶಕ್ಕೆ ಪಡೆದುಕೊಂಡಿದ್ದಾರೆ.

ಯುವಕರು ಮಾದಕ ವಸ್ತು ಸೇವಿಸಿರುವುದನ್ನು ಖಚಿತ ಪಡಿಸಲು ಈ ಇಬ್ಬರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿತ್ತು. ಶುಕ್ರವಾರ ವೈದ್ಯರು ನೀಡಿದ ವರದಿಯಲ್ಲಿ ಇಬ್ಬರೂ ಗಾಂಜಾ ಸೇವಿಸಿರುವುದು ದೃಢಪಟಿದೆ.ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

error: Content is protected !!