Connect with us

Hi, what are you looking for?

Diksoochi News

ಕರಾವಳಿ

ಕೋಟ: ಕೋಟತಟ್ಟು ಪಡುಕರೆ ಶಿರಸಿ ಮಾರಿಕಾಂಬ ದೇವಳಕ್ಕೆ ಸಚಿವ ಕೋಟ ಭೇಟಿ

0

ವರದಿ : ದಿನೇಶ್ ರಾಯಪ್ಪನಮಠ


ಕೋಟ: ಹಿಂದೂ ಧರ್ಮದಾಯದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳವಾರ ಕೋಟತಟ್ಟು ಪಡುಕರೆ ಶಿರಸಿ ಮಾರಿಕಾಂಬ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ದೇವಳದ ಆಡಳಿತ ಮಂಡಳಿಯವರೊಂದಿಗೆ ಮಾತನಾಡಿ ಕೋವಿಡ್ ಹಿನ್ನಲ್ಲೆಯಲ್ಲಿ ಸರಕಾರ ಮಾರ್ಗಸೂಚಿಯ ಅನುಸಾರ ಕಳೆದ ಎರಡು ತಿಂಗಳುಗಳಿಂದ ತಡೆಹಿಡಿಯಲಾಗಿದ್ದು ಇದೀಗ ಒಂದೊಂದೆ ಪೂಜೆ ಪುನಸ್ಕಾರಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.ಕೋವಿಡ್ ಜಾಗೃತಿಯ ನಡುವೆ ಪೂಜೆ ನೆರೆವೆರಿಸಿ ಭಕ್ತರ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸಲಹೆ ನೀಡಿ ರಾಜ್ಯ ಸರಕಾರ ಹಿಂದೂ ದೇವಾಲಯಗಳ ಪರವಾಗಿ ಕೆಲಸ ನಿರ್ವಹಿಸುತ್ತದೆ ಎಂದರು.


ಈ ಸಂದರ್ಭದಲ್ಲಿ ಬಿಜೆಪಿ ಕ್ಷೇತ್ರಾಧ್ಯಕ್ಷ ಶಂಕರ್ ಅಂಕದಕಟ್ಟೆ,ಕೋಟತಟ್ಟು ಗ್ರಾ.ಪಂ ಅಧ್ಯಕ್ಷೆ ಅಶ್ವಿನಿ,ಉಪಾಧ್ಯಕ್ಷ ವಾಸು ಪೂಜಾರಿ,ದೇವಳ ಆಡಳಿತ ಮಂಡಳಿಯ ಅಧ್ಯಕ್ಷ ಸಂಜೀವ ಆರ್ ಕುಂದರ್,ಕಾರ್ಯದರ್ಶಿ ರಮೇಶ್ ಪೂಜಾರಿ,ಕೋಶಾಧಿಕಾರಿ ಕೆ.ಶಿವಮೂರ್ತಿ ಉಪಾಧ್ಯ,ದೇವಳದ ಗೌರವ ಸಲಹೆಗಾರಾದ ನಾಗಪ್ಪ ಪೂಜಾರಿ,ಬಾಬು ಪೂಜಾರಿ,ಸಿದ್ಧಿ ಶ್ರೀನಿವಾಸ ಪೂಜಾರಿ,ರಾಮಬಂಗೇರ,ಚಂದ್ರ ಪುತ್ರನ್,ಅನಂತ ಆರ್ ಕುಂದರ್ ಉಪಸ್ಥಿತರಿದ್ದರು. ದೇವಳದ ಅರ್ಚಕ ನೆಂದಪ್ಪ ಪೂಜಾರಿ ಪೂಜಾ ಕೈಂಕರ್ಯ ನೆರೆವೆರಿಸಿದರು.ಇದೇ ಸಂದರ್ಭದಲ್ಲಿ ಸಚಿವರಿಗೆ ದೇವಳದ ಸಭಾಭವನ ನಿರ್ಮಿಸಲು ಸರಕಾರದ ಅನುದಾನ ನೀಡಲು ಮನವಿ ನೀಡಲಾಯಿತು.

Advertisement. Scroll to continue reading.


Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ಅರೆ ಹೌದಾ!

0 ದಿನಾ ಕುಡಿದು ಬಂದು ಪಾಠ ಮಾಡದೇ ಕೊಠಡಿಯಲ್ಲಿ ಮಲಗುತ್ತಿರುವ ಶಿಕ್ಷಕನ ಕಾರ್ಯಕ್ಕೆ ರೊಚ್ಚಿಗೆದ್ದ ಅದೇ ಶಾಲೆಯ ವಿದ್ಯಾರ್ಥಿಗಳು ಕುಡುಕ ಶಿಕ್ಷಕನಿಗೆ ಸರಿಯಾದ ಪಾಠ ಕಳಿಸಿದ್ದಾರೆ. ಛತ್ತೀಸ್‌ಗಢದ ಬಸ್ತಾರ್‌ನಲ್ಲಿರುವ ಶಾಲೆಯ ಶಿಕ್ಷರೊಬ್ಬರು ದಿನಾ...

ರಾಜ್ಯ

0 ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ, ರೌಡಿ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಇಂತಹವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆಂದು ಕಾಂಗ್ರೆಸ್‌ ಮುಖಂಡ ಯತೀಂದ್ರ...

error: Content is protected !!