Connect with us

Hi, what are you looking for?

Diksoochi News

ರಾಜ್ಯ

ಯಡಿಯೂರಪ್ಪರನ್ನು ಬದಲಾವಣೆ ಮಾಡುವುದಾದಲ್ಲಿ ಕೋಟ ಶ್ರೀನಿವಾಸ ಪೂಜಾರಿಗೆ ಸಿಎಂ ಸ್ಥಾನ ನೀಡಿ : ಪ್ರಣವಾನಂದ ಸ್ವಾಮೀಜಿ

0

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ಸುಳಿವು ನೀಡಿದ ಬೆನ್ನಲ್ಲೇ ಇದೀಗ ಅನೇಕರು ಹೆಸರು ಸಿಎಂ ಗದ್ದುಗೆ ಏರುವಲ್ಲಿ ಕೇಳಿ ಬರುತ್ತಿದೆ. ಈ ನಡುವೆ, ಶ್ರೀ ಪ್ರಣವಾನಂದ ಸ್ವಾಮೀಜಿ ಅವರು ಕೋಟಾ ಶ್ರೀನಿವಾಸ ಪೂಜಾರಿ ಪರ ಮಾತನಾಡಿದ್ದು, ಸಿ ಎಂ ಸ್ಥಾನಕ್ಕೆ ಯಡಿಯೂರಪ್ಪರನ್ನು ಬದಲಾವಣೆ ಮಾಡಿದ್ರೆ, ಕೋಟ ಶ್ರೀನಿವಾಸ ಪೂಜಾರಿಯನ್ನು ಸಿಎಂ ಮಾಡಬೇಕು ಎಂದು ಹೇಳಿದ್ದಾರೆ.

ಸರಕಾರ ಬ್ರಹ್ಮಶ್ರೀ ನಾರಾಯಣಸ್ವಾಮಿ ನಿಗಮ ಮಂಡಳಿ ಸ್ಥಾಪನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಸಮಾಜಕ್ಕೆ ಸರಿಯಾಗಿ ಸ್ಪಂದನೆ ಮಾಡದೆ ಹೋದರೆ ಹೋರಾಟ ನಡೆಸಲು ಸಿದ್ದ ಎಂದು ಎಚ್ಚರಿಕೆ ನೀಡಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!