ರಾಜ್ಯ
1 ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯ ಬಳಿಕ ಪರಿಸ್ಥಿತಿ ಹತೋಟಿಯಲ್ಲಿಡಲು ಶಿವಮೊಗ್ಗ ನಗರದಲ್ಲಿ ಜಾರಿಗೆ ತರಲಾದ 144 ಸೆಕ್ಷನ್ ಅಡಿ ನಿಷೇಧಾಜ್ಞೆಯನ್ನು ಮಾ.4ರವರೆಗೆ ವಿಸ್ತರಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಪರಿಸ್ಥಿತಿ ನಿಯಂತ್ರಿಸುವ ಸಂಬಂಧ 144 ಸೆಕ್ಷನ್ ಅಡಿಯಲ್ಲಿ ಜಾರಿಗೊಳಿಸಿರುವಂತ ನಿಷೇಧಾಜ್ಞೆಯನ್ನು ಮಾರ್ಚ್ 4 ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಸೆಲ್ವ ಮಣಿ ಆದೇಶಿಸಿದ್ದಾರೆ....